Sunday, May 17, 2026

ballari news

ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ಸಮಾಧಾನ ತಂದಿರುವುದಿಲ್ಲ: ಮಾಜಿ ಸಚಿವ ಸಂತೋಷ್ ಲಾಡ್

ಬಳ್ಳಾರಿ: ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲವೆಂದು ತೋರಣಗಲ್ ನಲ್ಲಿ ಮಾಜಿ ಸಚಿವ ಸಂತೋಷ್ ಲಾಡ್ ಅವರು ಹೇಳಿದ್ದಾರೆ. ಗುಜರಾತ್ ನಲ್ಲಿ ಮತಗಟ್ಟೆ ಸಮೀಕ್ಷೆ ನಮಗೆ ಸಮಾಧಾನ ತಂದಿರುವುದಿಲ್ಲ. ಬಹಳಷ್ಟು ಸಂದರ್ಭದಲ್ಲಿ ಸಮೇಕ್ಷೆ ತಪ್ಪಾಗಿರುವ ಉದಾಹರಣೆಗಳು ಇವೆ. ಶೇ.೯೯ ರಷ್ಟು ಮೋದಿ ಹೆಸರಿನ ಮೇಲೆ ಚುನಾವಣೆ ಮಾಡುತ್ತಿದ್ದಾರೆ. ಬಿಜೆಪಿಯವರು ಮೋದಿ...

ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ ನಿಧನ

ಬಳ್ಳಾರಿ: ಬಳ್ಳಾರಿಯ ಮಾಜಿ ಸಂಸದ ಕೊಳೂರು ಬಸವನಗೌಡ (88) ವಯೋಸಹಜ ಕಾಯಿಲೆಯಿಂದ ಇಂದು ಮೃತಪಟ್ಟಿದ್ದಾರೆ. ಲಿಂಗಾಯತ ಸಮುದಾಉದ ಹಿರಿಯ ಮುಖಂಡರಾಗಿದ್ದ ಬಸವನಗೌಡ ಅವರು ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲೆ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾರೆ. 2000ರಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದರು. ಬಳ್ಳಾರಿಯ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ...

ಬಳ್ಳಾರಿ: ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ..!

State News: Ballari: Bharath Jodo:ರಾಜ್ಯದಲ್ಲಿ 16ನೇ ದಿನದ ಕಾಂಗ್ರೆಸ್ ಭಾರತ್ ಜೋಡೋ ಪಾದಯಾತ್ರೆ ಪುನರಾರಂಭವಾಗಿದೆ. ಬಳ್ಳಾರಿ, ಹಲಕುಂದಿ ಮಠದಿಂದ ಪಾದಯಾತ್ರೆ ಆರಂಭವಾಗಿದೆ. ರಾಹುಲ್ ಗಾಂಧಿ ಬಳ್ಳಾರಿ ನಗರಕ್ಕೆ ಆಗಮಿಸುತ್ತಿದ್ದಂತೆ ರಾಹುಲ್ ಬರುವ ರಸ್ತೆಯ ಮೇಲೆ ಬಣ್ಣ ಬಣ್ಣಗಳ ರಂಗೋಲಿಯಿಂದ ಅಲಂಕಾರ ಮಾಡಿ ರಾಹುಲ್​ ಗಾಂಧಿ ಅವರನ್ನು ಸ್ವಾಗತಿಸಲಾಗಿದೆ. ಇಂದು ಬಳ್ಳಾರಿ ತಲುಪುವ ಮೂಲಕ ಯಾತ್ರೆ...

ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ರೋಗಿಗಳ ಸಾವು: ಸದನ ಕಲಾಪದಲ್ಲಿ ವಿಚಾರ ಚರ್ಚೆ

Banglore News: ಬಳ್ಳಾರಿಯಲ್ಲಿ  ವಿದ್ಯುತ್ ವ್ಯತ್ಯಯದಿಂದ  ಆಗಿರೋ ಅನಾಹುತದ ಕುರಿತು ಸದನದಲ್ಲಿ  ಇಂದು ಚರ್ಚೆಯಾಗಿದೆ. ವಿದ್ಯುತ್​ ವ್ಯತ್ಯಯದಿಂದ ಬಳ್ಳಾರಿ ಸರಕಾರಿ ಆಸ್ಪತ್ರೆ ವಿಮ್ಸ್​ನ ವೆಂಟಿಲೇಟರ್​ಗಳಲ್ಲಿ ಸಮಸ್ಯೆ ಉಂಟಾಗಿ ರೋಗಿಗಳು ಮೃತಪಟ್ಟ ವಿಚಾರ ವಿಧಾನಸೌಧದಲ್ಲಿ ಇಂದು ಪ್ರತಿಧ್ವನಿಸಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ‘ಇದು ಸರಕಾರದ  ತಪ್ಪಿನಿಂದ ಆಗಿರುವ ಅನಾಹುತ. ಸರಿಯಾದ...

ಲಾರಿ ಬೈಕ್ ಮಧ್ಯೆ ಅಪಘಾತ : ದಂಪತಿ ಸಾವು, ಮಗು ಪರಿಸ್ಥಿತಿ ಗಂಭೀರ..!

Ballari News: ಬಳ್ಳಾರಿಯಲ್ಲೊಂದು ಗಂಭೀರ ಅಪಘಾತ ನಡೆದಿದೆ. ಅಪಘಾತದಲ್ಲಿ ತಂದೆ ತಾಯಿ ಸಾವನ್ನಪ್ಪಿದ್ದು ಮಗುವಿನ ಪರಿಸ್ಥಿತಿ ಗಂಭೀರವಾಘಿದೆ. ದಂಪತಿ ಹಾಗು ಮಗು ಬೈಕ್​​ನಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೌಲ್​ಬಜಾರ್ ಫ್ಲೈಓವರ್ ಮೇಲೆ ಸಂಭವಿಸಿದೆ. ಬೈಕ್​​ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ...

ಬಡ್ಡಿ ಆಸೆ ತೋರಿಸಿ ಜನರಿಗೆ ಪಂಗನಾಮ..! : ಕೋಟಿ ಕಳೆದುಕೊಂಡು ಕಂಗಾಲಾದ ಜನ..!

Ballari News: ಗಣಿನಾಡಿನಲ್ಲಿ  ಬಡ್ಡಿ ಆಸೆ ತೋರಿಸಿ ಪಂಗನಾಮ ಹಾಕಿದ ಘಟನೆ ನಡೆದಿದೆ. ಜನರು ಕಂಪೆನಿಯ ಮರುಳಿನ ಮಾತಿಗೆ ಕಿವಿಯೊಡ್ಡಿ ಇದೀಗ ಕೋಟಿ ಹಣವನ್ನೇ ಕಳೆದುಕೊಂಡಿದ್ದಾರೆ.ಬ್ಯಾಂಕ್ ನಲ್ಲಿ ಹಣ ಹೂಡಿಕೆ ಮಾಡಿದ್ರೆ ಬಡ್ಡಿಕಡಿಮೆ ಬರುತ್ತದೆ.  ನೀವೂ ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದ್ರೆ ದಿನಕ್ಕೆ 2 ಪರ್ಸೆಂಟೇಜ್ ಬಡ್ಡಿ ನೀಡುತೇವೆ. ಹೂಡಿಕೆ ಮಾಡಿದ ಹಣಕ್ಕೆ ಕೆಲ ತಿಂಗಳಿಗೆ...

ಬಳ್ಳಾರಿಯಲ್ಲಿ ಬಾನೆತ್ತರಕ್ಕೆ ಹಾರಿದ ತಿರಂಗ

ಆಗಸ್ಟ್ ಬಂತು ಅಂದ್ರೆ ಅದು ದೇಶದ ಜನರಿಗೆ ಒಂದು ಸಂಭ್ರಮದ ತಿಂಗಳೇ ಸರಿ  ದೇಶದ ಜನರು ಸ್ವಾತಂತ್ರ್ಯ ದಿನವನ್ನ ಅದ್ದೂರಿಯಾಗಿ ಆಚರಿಸಲು ತುದಿಗಾಲಲ್ಲಿ ಕಾದು ನಿಂತಿದ್ದಾರೆ.  ಕೇಂದ್ರ ಸರ್ಕಾರದ ‘ಹರ್​ ಘರ್​ ತಿರಂಗ್​’ ಅಭಿಯಾನಕ್ಕೆ ಬಿಬಿಎಂಪಿ ಕೂಡ ಕೈ ಜೋಡಿಸಲು ಸಜ್ಜಾಗಿದೆ.ಬಳ್ಳಾರಿಯಲ್ಲೂ ತಿರಂಗ ಹಾರಾಡಿದೆ ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು...
- Advertisement -spot_img

Latest News

“ಅಂತರ್ಜಾತಿ ಪ್ರೇಮಕ್ಕೆ ಅಂತಿಮ ಜಯ!”

ಅಂತರ್ಜಾತಿ ವಿವಾಹಕ್ಕೆ ಪೋಷಕರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ, ಪ್ರೇಮಿಗಳಿಬ್ಬರು ದಲಿತ ಸಂಘಟನೆಗಳ ಮುಖಂಡರ ನೆರವಿನೊಂದಿಗೆ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್...
- Advertisement -spot_img