Banglore News:
ಬಳ್ಳಾರಿಯಲ್ಲಿ ವಿದ್ಯುತ್ ವ್ಯತ್ಯಯದಿಂದ ಆಗಿರೋ ಅನಾಹುತದ ಕುರಿತು ಸದನದಲ್ಲಿ ಇಂದು ಚರ್ಚೆಯಾಗಿದೆ. ವಿದ್ಯುತ್ ವ್ಯತ್ಯಯದಿಂದ ಬಳ್ಳಾರಿ ಸರಕಾರಿ ಆಸ್ಪತ್ರೆ ವಿಮ್ಸ್ನ ವೆಂಟಿಲೇಟರ್ಗಳಲ್ಲಿ ಸಮಸ್ಯೆ ಉಂಟಾಗಿ ರೋಗಿಗಳು ಮೃತಪಟ್ಟ ವಿಚಾರ ವಿಧಾನಸೌಧದಲ್ಲಿ ಇಂದು ಪ್ರತಿಧ್ವನಿಸಿತು. ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ‘ಇದು ಸರಕಾರದ ತಪ್ಪಿನಿಂದ ಆಗಿರುವ ಅನಾಹುತ. ಸರಿಯಾದ...
Ballari News:
ಬಳ್ಳಾರಿಯಲ್ಲೊಂದು ಗಂಭೀರ ಅಪಘಾತ ನಡೆದಿದೆ. ಅಪಘಾತದಲ್ಲಿ ತಂದೆ ತಾಯಿ ಸಾವನ್ನಪ್ಪಿದ್ದು ಮಗುವಿನ ಪರಿಸ್ಥಿತಿ ಗಂಭೀರವಾಘಿದೆ. ದಂಪತಿ ಹಾಗು ಮಗು ಬೈಕ್ನಲ್ಲಿ ತೆರಳುತ್ತಿದ್ದಾಗ ಲಾರಿ ಡಿಕ್ಕಿಯಾಗಿ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಕೌಲ್ಬಜಾರ್ ಫ್ಲೈಓವರ್ ಮೇಲೆ ಸಂಭವಿಸಿದೆ. ಬೈಕ್ನಲ್ಲಿ ತೆರಳುತ್ತಿದ್ದ ದಂಪತಿ ವೀರೇಶ್, ಅಂಜಲಿ ಹಾಗೂ ದಿನೇಶ್ ದುರ್ಮರಣ ಹೊಂದಿದ್ದಾರೆ. ಹನಿ ಎಂಬ ಮಗುವಿನ ಸ್ಥಿತಿ...
Ballari News:
ಗಣಿನಾಡಿನಲ್ಲಿ ಬಡ್ಡಿ ಆಸೆ ತೋರಿಸಿ ಪಂಗನಾಮ ಹಾಕಿದ ಘಟನೆ ನಡೆದಿದೆ. ಜನರು ಕಂಪೆನಿಯ ಮರುಳಿನ ಮಾತಿಗೆ ಕಿವಿಯೊಡ್ಡಿ ಇದೀಗ ಕೋಟಿ ಹಣವನ್ನೇ ಕಳೆದುಕೊಂಡಿದ್ದಾರೆ.ಬ್ಯಾಂಕ್ ನಲ್ಲಿ ಹಣ ಹೂಡಿಕೆ ಮಾಡಿದ್ರೆ ಬಡ್ಡಿಕಡಿಮೆ ಬರುತ್ತದೆ. ನೀವೂ ನಮ್ಮ ಕಂಪನಿಯಲ್ಲಿ ಹೂಡಿಕೆ ಮಾಡಿದ್ರೆ ದಿನಕ್ಕೆ 2 ಪರ್ಸೆಂಟೇಜ್ ಬಡ್ಡಿ ನೀಡುತೇವೆ. ಹೂಡಿಕೆ ಮಾಡಿದ ಹಣಕ್ಕೆ ಕೆಲ ತಿಂಗಳಿಗೆ...
ಆಗಸ್ಟ್ ಬಂತು ಅಂದ್ರೆ ಅದು ದೇಶದ ಜನರಿಗೆ ಒಂದು ಸಂಭ್ರಮದ ತಿಂಗಳೇ ಸರಿ ದೇಶದ ಜನರು ಸ್ವಾತಂತ್ರ್ಯ ದಿನವನ್ನ ಅದ್ದೂರಿಯಾಗಿ ಆಚರಿಸಲು ತುದಿಗಾಲಲ್ಲಿ ಕಾದು ನಿಂತಿದ್ದಾರೆ. ಕೇಂದ್ರ ಸರ್ಕಾರದ ‘ಹರ್ ಘರ್ ತಿರಂಗ್’ ಅಭಿಯಾನಕ್ಕೆ ಬಿಬಿಎಂಪಿ ಕೂಡ ಕೈ ಜೋಡಿಸಲು ಸಜ್ಜಾಗಿದೆ.ಬಳ್ಳಾರಿಯಲ್ಲೂ ತಿರಂಗ ಹಾರಾಡಿದೆ
ಭಾರತದೆಲ್ಲೆಡೆ ಹರ್ ಘರ್ ತಿರಂಗ್ ಅಭಿಯಾನ ಸದ್ದು ಮಾಡುತ್ತಿದೆ. ಭಾರತೀಯರು...