Friday, August 28, 2026

Ballari political news

ಬ್ಯಾನರ್ ಗಲಾಟೆ ಬಳಿಕ ಒಂದಾದ ರೆಡ್ಡಿ ಬ್ರದರ್ಸ್

ಆಂತರಿಕ ಅಸಮಾಧಾನಗಳಿಂದಾಗಿ ಕಳೆದ ಒಂದು ದಶಕದಿಂದ ದೂರ ಉಳಿದಿದ್ದ ರೆಡ್ಡಿ ಸಹೋದರರು ಇದೀಗ ವಾಲ್ಮೀಕಿ ಬ್ಯಾನರ್ ಗಲಾಟೆ ಹಾಗೂ ಅದರ ನಂತರ ನಡೆದ ಘರ್ಷಣೆ–ಗುಂಡಿನ ದಾಳಿ ಪ್ರಕರಣದ ಹಿನ್ನೆಲೆಯಲ್ಲಿ ಪುನಃ ಒಂದಾಗಿದ್ದಾರೆ. ಇದರೊಂದಿಗೆ ಅವರ ಆಪ್ತ ಗೆಳೆಯ, ಬಿ. ಶ್ರೀರಾಮುಲು ಕೂಡ ರೆಡ್ಡಿ ಬಣದೊಂದಿಗೆ ಕಾಣಿಸಿಕೊಳ್ಳುತ್ತಿರುವುದು ಬಳ್ಳಾರಿ ರಾಜಕೀಯ ವಲಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ. ಮಾಜಿ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img