Monday, August 3, 2026

ballery

ಬಾಡಿಗೆಗೆ 500 ಕಾರು ಪಡೆದು ಗಿರವಿಗೆ ಇಟ್ಟ ಭೂಪನ ಕಥೆ!

ನೀವೇನಾದ್ರೂ ಹಣ ಬರುತ್ತೆ ಅಂತಾ ಕಂಡ ಕಂಡವರಿಗೆಲ್ಲಾ ನಿಮ್ಮ ಕಾರುಗಳನ್ನು ಬಾಡಿಗೆಗೆ ಬಿಡ್ತೀದ್ದೀರಾ? ಹಾಗಿದ್ರೆ ಈ ಸ್ಟೋರಿ ನೋಡಲೇಬೇಕು. ಕಾರು ಕೊಡುವವರಿಗೆ ಕನಸಲ್ಲೂ ಊಹಿಸಲಾಗದಂತ ಶಾಕ್‌ ಕೊಟ್ಟಿದ್ದಾನೆ ಒಬ್ಬ ಖತರ್ನಾಕ್‌ ಅಸಾಮಿ. ಹೌದು, ಈಗ ಬಾಡಿಗೆ ವಾಹನಗಳ ಟ್ರೆಂಡ್‌ ಜೋರಾಗಿಯೇ ಇದೆ. ಅದರಲ್ಲೂ ಸೆಲ್ಫ್‌ ಡ್ರೈವಿಂಗ್‌ಗೆಂದು ವಾಹನಗಳನ್ನ ಪಡೆಯುವವರೇ ಹೆಚ್ಚು. ಹೀಗಾಗಿ ಕೆಲ ವಾಹನಗಳ...

ಹಂಪಿ ಭೂ ಕಂಪನದ ಅಸಲಿ ಸತ್ಯ..!

ಕರ್ನಾಟಕ ಟಿವಿ :  ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಭಾರೀ ಆತಂಕಕ್ಕೆ ಕಾರಣವಾಗಿದ್ರೆ, ಹಂಪಿಯಲ್ಲಿ ಭೂಕಂಪನದ ಸುದ್ದಿ ಮತ್ತಷ್ಟು ಭಯ ಹುಟ್ಟಿಸಿತ್ತು.. ರಾಷ್ಟ್ರೀಯ  ಭೂಕಂಪನ ಮಾಪನ ಇಲಾಖೆ ರಾಯಚೂರು ಹಾಗೂ ಹಂಪಿಯಲ್ಲಿ ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ವರದಿ ಮಾಡಿತ್ತು.. ಈ ಕುರಿತು, ಕರ್ನಾಟಕ ಭೂಕಂಪನ ಮಾಪನ  ಇಲಾಖೆಯ ವಿಜ್ಞಾನಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img