ನೀವೇನಾದ್ರೂ ಹಣ ಬರುತ್ತೆ ಅಂತಾ ಕಂಡ ಕಂಡವರಿಗೆಲ್ಲಾ ನಿಮ್ಮ ಕಾರುಗಳನ್ನು ಬಾಡಿಗೆಗೆ ಬಿಡ್ತೀದ್ದೀರಾ? ಹಾಗಿದ್ರೆ ಈ ಸ್ಟೋರಿ ನೋಡಲೇಬೇಕು. ಕಾರು ಕೊಡುವವರಿಗೆ ಕನಸಲ್ಲೂ ಊಹಿಸಲಾಗದಂತ ಶಾಕ್ ಕೊಟ್ಟಿದ್ದಾನೆ ಒಬ್ಬ ಖತರ್ನಾಕ್ ಅಸಾಮಿ. ಹೌದು, ಈಗ ಬಾಡಿಗೆ ವಾಹನಗಳ ಟ್ರೆಂಡ್ ಜೋರಾಗಿಯೇ ಇದೆ. ಅದರಲ್ಲೂ ಸೆಲ್ಫ್ ಡ್ರೈವಿಂಗ್ಗೆಂದು ವಾಹನಗಳನ್ನ ಪಡೆಯುವವರೇ ಹೆಚ್ಚು. ಹೀಗಾಗಿ ಕೆಲ ವಾಹನಗಳ...
ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಭಾರೀ ಆತಂಕಕ್ಕೆ ಕಾರಣವಾಗಿದ್ರೆ, ಹಂಪಿಯಲ್ಲಿ ಭೂಕಂಪನದ ಸುದ್ದಿ ಮತ್ತಷ್ಟು ಭಯ ಹುಟ್ಟಿಸಿತ್ತು.. ರಾಷ್ಟ್ರೀಯ ಭೂಕಂಪನ ಮಾಪನ ಇಲಾಖೆ ರಾಯಚೂರು ಹಾಗೂ ಹಂಪಿಯಲ್ಲಿ ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ವರದಿ ಮಾಡಿತ್ತು.. ಈ ಕುರಿತು, ಕರ್ನಾಟಕ ಭೂಕಂಪನ ಮಾಪನ ಇಲಾಖೆಯ ವಿಜ್ಞಾನಿ...
ಹಾಸನ ಮಹಾನಗರಪಾಲಿಕೆಯ ಎಂಜಿನಿಯರ್ ಸತ್ಯನಾರಾಯಣ ಅವರ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಹಾಸನದ ರವೀಂದ್ರ...