Friday, May 1, 2026

Banahatti village protest

ಗ್ರಾ.ಪಂ ಕಚೇರಿಗೆ ಖಾಲಿ ಕೊಡ ಹಿಡಿದು, ಜಾನುವಾರುಗಳೊಂದಿಗೆ ಗ್ರಾಮಸ್ಥರ ಪ್ರತಿಭಟನೆ.

ಬನಹಟ್ಟಿಯಲ್ಲಿ ನೀರಿಗಾಗಿ ಹಾಹಾಕಾರ:ತೀವ್ರ ಬೇಸಿಗೆಯ ಹಿನ್ನೆಲೆ ಕುಡಿಯುವ ನೀರಿನ ತೀವ್ರ ಕೊರತೆಯಿಂದ ನರಗುಂದ ತಾಲೂಕಿನ ಬನಹಟ್ಟಿ ಗ್ರಾಮದಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ನೀರಿನ ಸಮಸ್ಯೆಗೆ ತಕ್ಷಣ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಗ್ರಾಮಸ್ಥರು ಗ್ರಾಮ ಪಂಚಾಯತ್ ಕಚೇರಿಗೆ ಖಾಲಿ ಕೊಡಗಳು ಹಾಗೂ ಜಾನುವಾರುಗಳೊಂದಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು. ಮಲಪ್ರಭಾ ನದಿಯಿಂದ ‘ಜಲ ಜೀವನ ಮಿಷನ್’ (JJM)...
- Advertisement -spot_img

Latest News

ಅಕಾಲಿಕ ಮಳೆಗೆ ಬಾಳೆ ಬೆಳೆ ಸರ್ವನಾಶ: ರೈತರ ಕಣ್ಣೀರು, ಲಕ್ಷಾಂತರ ನಷ್ಟ!

ಹಾಸನ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬಿರುಗಾಳಿ ಸಹಿತ ಸುರಿದ ಅಕಾಲಿಕ ಮಳೆಯಿಂದ ರೈತರಿಗೆ ಭಾರೀ ದೊಡ್ಡ ಹೊಡೆತ ಬಿದ್ದಿದೆ. ಅರಕಲಗೂಡು ತಾಲೂಕಿನ ಬಸವನಹಳ್ಳಿಕೊಪ್ಪಲು ಗ್ರಾಮದಲ್ಲಿ ಎಕರೆಗಟ್ಟಲೆ...
- Advertisement -spot_img