Tuesday, January 20, 2026

banana leaf

ಬಾಳೆ ಎಲೆಯಲ್ಲೇ ಯಾಕೆ ಊಟ ಮಾಡಬೇಕು ಗೊತ್ತಾ..?

Health Tips: ಇಂದಿನ ಕಾಲದಲ್ಲಿ ಸ್ಟೀಲ್, ಪ್ಲಾಸ್ಟಿಕ್, ಅಡಿಕೆ ಪ್ಲೇಟ್‌ಗಳಲ್ಲಿ ಊಟ ಮಾಡಲು ಶುರು ಮಾಡಿದ್ದಾರೆ. ಅಡಿಕೆ ತಟ್ಟೆಯಲ್ಲಿ ಉಂಡರೆ, ಉತ್ತಮ. ಆದರೆ ಪ್ಲಾಸ್ಟಿಕ್‌ಗಿಂತ ಅಪಾಯಕಾರಿ ಮತ್ತೊಂದಿಲ್ಲ. ಜೊತೆಗೆ ಸ್ಟೀಲ್ ತಟ್ಟೆ ಎಲ್ಲರೂ ಬಳಸುತ್ತಾರೆ. ಇದು ಊಟ ಮಾಡಲು ಅಷ್ಟು ಯೋಗ್ಯವಲ್ಲದಿದ್ದರೂ, ಅಷ್ಟೇನು ಅಪಾಯಕಾರಿಯಲ್ಲ. ಆದರೆ ಮೊದಲಿನ ಕಾಲದಲ್ಲಿ ಬಾಳೆ ಎಲೆಯಲ್ಲೇ ಊಟ ಮಾಡುತ್ತಿದ್ದರು....

ಬಾಳೆಎಲೆಯಲ್ಲಿ ಊಟ ಮಾಡುವುದರಿಂದ ಎಷ್ಟು ಲಾಭ ಉಂಟು ಗೊತ್ತೇ..?

ಮೊದಲೆಲ್ಲ ಸ್ಟೀಲಿನ ಪ್ಲೇಟ್ ಇಲ್ಲದಿರುವ ಸಮಯದಲ್ಲಿ ಬಾಳೆಎಲೆಯಲ್ಲೇ ಕೆಲವರು ಊಟ ಮಾಡುತ್ತಿದ್ದರು. ಈಗಲೂ ಹಳ್ಳಿಕಡೆ ಕೆಲ ಜನ ಪ್ರತಿದಿನ ಬಾಳೆ ಎಲೆಯಲ್ಲೇ ಊಟ ಮಾಡುತ್ತಾರೆ. ಹಾಗಾದ್ರೆ ಬಾಳೆ ಎಲೆಯಲ್ಲಿ ಯಾಕೆ ಊಟ ಮಾಡಬೇಕು..? ಇದರಿಂದೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ.. ಬಾಳೆ ಎಲೆಯಲ್ಲಿ...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img