Wednesday, July 22, 2026

banana leaf

ಬಾಳೆ ಎಲೆಯಲ್ಲೇ ಯಾಕೆ ಊಟ ಮಾಡಬೇಕು ಗೊತ್ತಾ..?

Health Tips: ಇಂದಿನ ಕಾಲದಲ್ಲಿ ಸ್ಟೀಲ್, ಪ್ಲಾಸ್ಟಿಕ್, ಅಡಿಕೆ ಪ್ಲೇಟ್‌ಗಳಲ್ಲಿ ಊಟ ಮಾಡಲು ಶುರು ಮಾಡಿದ್ದಾರೆ. ಅಡಿಕೆ ತಟ್ಟೆಯಲ್ಲಿ ಉಂಡರೆ, ಉತ್ತಮ. ಆದರೆ ಪ್ಲಾಸ್ಟಿಕ್‌ಗಿಂತ ಅಪಾಯಕಾರಿ ಮತ್ತೊಂದಿಲ್ಲ. ಜೊತೆಗೆ ಸ್ಟೀಲ್ ತಟ್ಟೆ ಎಲ್ಲರೂ ಬಳಸುತ್ತಾರೆ. ಇದು ಊಟ ಮಾಡಲು ಅಷ್ಟು ಯೋಗ್ಯವಲ್ಲದಿದ್ದರೂ, ಅಷ್ಟೇನು ಅಪಾಯಕಾರಿಯಲ್ಲ. ಆದರೆ ಮೊದಲಿನ ಕಾಲದಲ್ಲಿ ಬಾಳೆ ಎಲೆಯಲ್ಲೇ ಊಟ ಮಾಡುತ್ತಿದ್ದರು....

ಬಾಳೆಎಲೆಯಲ್ಲಿ ಊಟ ಮಾಡುವುದರಿಂದ ಎಷ್ಟು ಲಾಭ ಉಂಟು ಗೊತ್ತೇ..?

ಮೊದಲೆಲ್ಲ ಸ್ಟೀಲಿನ ಪ್ಲೇಟ್ ಇಲ್ಲದಿರುವ ಸಮಯದಲ್ಲಿ ಬಾಳೆಎಲೆಯಲ್ಲೇ ಕೆಲವರು ಊಟ ಮಾಡುತ್ತಿದ್ದರು. ಈಗಲೂ ಹಳ್ಳಿಕಡೆ ಕೆಲ ಜನ ಪ್ರತಿದಿನ ಬಾಳೆ ಎಲೆಯಲ್ಲೇ ಊಟ ಮಾಡುತ್ತಾರೆ. ಹಾಗಾದ್ರೆ ಬಾಳೆ ಎಲೆಯಲ್ಲಿ ಯಾಕೆ ಊಟ ಮಾಡಬೇಕು..? ಇದರಿಂದೇನು ಲಾಭ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮಂಡ್ಯ ಜಿಲ್ಲೆಯಲ್ಲಿ ಏಳು ಕ್ಷೇತ್ರದಲ್ಲಿ ಬಿಜೆಪಿ ಅರಳುತ್ತೆ: ಸಚಿವ ಗೋಪಾಲಯ್ಯ ಶಪಥ.. ಬಾಳೆ ಎಲೆಯಲ್ಲಿ...
- Advertisement -spot_img

Latest News

Spiritual: ಆಷಾಢ ಮಾಸ 2026 : ಪ್ರಾರಂಭ ಮತ್ತು ಅಂತ್ಯ: ಏನು ಮಾಡಬೇಕು? ಏನು ಮಾಡಬಾರದು?

Spiritual: ಆಷಾಢ ಮಾಸಾರಂಭವಾಗಿದೆ. ಈ ಮಾಸದಲ್ಲಿ ಯಾವುದೇ ಶುಭಕಾರ್ಯ ಮಾಡಲಾಗುವುದಿಲ್ಲ. ನವವಿವಾಹಿತರು ಜತೆಗಿರುವಂತಿಲ್ಲ. ಆದರೆ ದೇವರ ಆರಾಧನೆಗೆ ಇದು ಅತ್ಯುತ್ತಮ ಕಾಲ. ಹಾಗಾಗಿ ಆಷಾಢದಲ್ಲಿ ವಿಷ್ಣು,...
- Advertisement -spot_img