Sunday, September 13, 2026

banaras

ಸರೋವರಕ್ಕೆ ಮಗಳನ್ನು ಎಸೆದು ಕೊಂದ ಕ್ರೂರ ತಾಯಿ !

ರಾಜಸ್ಥಾನದ ಅಜ್ಮೀರ್ನ ಅನಾ ಸಾಗರ್ ಸರೋವರದ ಬಳಿ ತಾಯಿ ತನ್ನ  ಮಗುವನ್ನು ಕೊಲೆ ಮಾಡಿದ ಭೀಕರ ಘಟನೆ ಬೆಳಕಿಗೆ ಬಂದಿದೆ. ಮಹಿಳೆ, ತನ್ನ ಮೂರು ವರ್ಷದ ಮಗಳನ್ನು ಬೆಂಚಿನ ಮೇಲೆ ಮಲಗಿಸಿ ನಿದ್ರೆ ಬಂದ ನಂತರ, ಆಕೆಯೇ ಮಗಳನ್ನು ಸರೋವರಕ್ಕೆ ತಳ್ಳಿದ್ದಾಳೆ. ಪೊಲೀಸರು ಮಹಿಳೆಯನ್ನು ಬಂಧಿಸಿದ್ದಾರೆ ಮತ್ತು ಪ್ರಕರಣದ ತನಿಖೆ ಮುಂದುವರಿಸಿದೆ. ಆರೋಪಿಯನ್ನು ಅಂಜಲಿ ಅಲಿಯಾಸ್...

ಮುಂಬೈನಲ್ಲಿ ಬನಾರಸ್ ಜೋಡಿ!

ಬನಾರಸ್ ಬಿಡುಗಡೆಗೆ ಇನ್ನೊಂದು ತಿಂಗಳಷ್ಟೇ ಬಾಕಿ ಉಳಿದುಕೊಂಡಿದೆ. ಇದೀಗ ಪ್ರಚಾರದ ಭಾಗವಾಗಿ ಝೈದ್ ಖಾನ್ ಮತ್ತು ಸೋನಲ್ ಮೊಂತೇರೋ ಮುಂಬೈನಲ್ಲಿ ಬೀಡುಬಿಟ್ಟಿದ್ದಾರೆ. ಈ ಮೂಲಕ ಬನಾರಸ್ ಅಬ್ಬರ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಅಧಿಕೃತವಾಗಿಯೇ ಚಾಲೂ ಆದಂತಾಗಿದೆ!! https://karnatakatv.net/audio-rights-of-f0r-regn-sold-to-jankar-music-for-a-huge-amount/ https://karnatakatv.net/kanthara-tulunadu-story/

“ಬನಾರಸ್” ನಲ್ಲಿ ಜಾನಪದ ಹಾಡು..!

ಶಾಸಕ ಜಮೀರ್ ಅಹಮದ್ ಖಾನ್ ಅವರ ಪುತ್ರ ಝೈದ್ ಖಾನ್ ನಾಯಕನಾಗಿ ಹಾಗೂ ಸೊನಾಲ್ ಮೊಂತೆರೊ ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ "ಬನಾರಸ್" ಚಿತ್ರ ಬಿಡುಗಡೆಗೂ ಪೂರ್ವದಲ್ಲೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಈ ಚಿತ್ರದ ಹಾಡುಗಳು ಸಂಗೀತ ರಸಿಕರ ಮನ ಗೆದ್ದಿದೆ. "ಬನಾರಸ್" ಹಾಡುಗಳಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿರುವ ಸಮಯದಲ್ಲಿ ಚಿತ್ರದ...

‘ಬನಾರಸ್’ ನ‌ ಮಾಯಾಗಂಗೆ ಹಾಡಿಗೆ ಫ್ಯಾನ್ಸ್ ಫಿದಾ..!

https://www.youtube.com/watch?v=465v9yigMGw ಹೊರ ರಾಜ್ಯಗಳಲ್ಲೂ ಪ್ಯಾನ್ ಇಂಡಿಯಾ ಸಿನಿಮಾ 'ಬನಾರಸ್"ನ "ಮಾಯಗಂಗೆ" ಹಾಡಿಗೆ ಪ್ರಶಂಸೆಯ ಸುರಿಮಳೆ. ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ "ಬನಾರಸ್" ಚಿತ್ರದ "ಮಾಯಾಗಂಗೆ" ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.‌ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಜಯತೀರ್ಥ ನಿರ್ದೇಶನದ ಈ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img