Thursday, July 24, 2025

#banasavadi

Police : ಪೊಲೀಸರಿಗೆ ಇಲ್ಲ ರಕ್ಷಣೆ…!  ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ..?!

Banasavadi : ರಸ್ತೆಯಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿವಾಹನ ನಿಲುಗಡೆ ವಿಚಾರವಾಗಿ ಬಾಣಸವಾಡಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಘಟನೆ ನಡೆದಿದೆ.  ರಸ್ತೆಯಲ್ಲಿ ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಲ್ಲಿನ ಕಮ್ಮನಹಳ್ಳಿಯಲ್ಲಿ ನಡೆದಿದೆ. ಬಾಣಸವಾಡಿ ಟ್ರಾಫಿಕ್‌ ಪೊಲೀಸ್‌ ಸ್ಟೇಷನ್‌ನ ಕಾನ್ಸ್‌ಟೇಬಲ್‌ ಉಮೇಶ್‌ ಹಲ್ಲೆಗೊಳಗಾದ...
- Advertisement -spot_img

Latest News

” 2028ಕ್ಕೆ ಹೆಚ್ಚು ಸೀಟ್‌ ಗೆದ್ದು ಸಿಎಂಗೆ ಉತ್ತರ ಕೊಡೋಣ”

ಶಿವಮೊಗ್ಗ : ಮೈಸೂರಿನಲ್ಲಿ ಕಾಂಗ್ರೆಸ್‌ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ ಜೆಡಿಎಸ್‌ ಪಕ್ಷದ ಶಾಸಕರ ಬಲ ಕುಸಿಯುತ್ತಿದೆ. ಜೆಡಿಎಸ್‌ 58 ಸ್ಥಾನಗಳನ್ನು ಪಡೆದಿತ್ತು. ಆ ಬಳಿಕ ಅದರಲ್ಲಿ...
- Advertisement -spot_img