Thursday, May 7, 2026

#banasavadi

Police : ಪೊಲೀಸರಿಗೆ ಇಲ್ಲ ರಕ್ಷಣೆ…!  ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಮೇಲೆ ಹಲ್ಲೆ..?!

Banasavadi : ರಸ್ತೆಯಲ್ಲಿ ನೋ ಪಾರ್ಕಿಂಗ್ ಜಾಗದಲ್ಲಿವಾಹನ ನಿಲುಗಡೆ ವಿಚಾರವಾಗಿ ಬಾಣಸವಾಡಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ನಡೆದ ಘಟನೆ ನಡೆದಿದೆ.  ರಸ್ತೆಯಲ್ಲಿ ನೋ ಪಾರ್ಕಿಂಗ್‌ ಜಾಗದಲ್ಲಿ ಕಾರು ನಿಲ್ಲಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಟ್ರಾಫಿಕ್‌ ಪೊಲೀಸ್‌ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಅಲ್ಲಿನ ಕಮ್ಮನಹಳ್ಳಿಯಲ್ಲಿ ನಡೆದಿದೆ. ಬಾಣಸವಾಡಿ ಟ್ರಾಫಿಕ್‌ ಪೊಲೀಸ್‌ ಸ್ಟೇಷನ್‌ನ ಕಾನ್ಸ್‌ಟೇಬಲ್‌ ಉಮೇಶ್‌ ಹಲ್ಲೆಗೊಳಗಾದ...
- Advertisement -spot_img

Latest News

ʼಅಮನ್‌ ಪ್ರೀತ್‌ ಸಿಂಗ್‌ ಗಿಲ್ʼ ಸಾವಿನ ಕಾರಣ ಏನು ಗೊತ್ತಾ? ಮೌನಕ್ಕೆ ಶರಣಾದ ಕ್ರಿಕೆಟ್ ಲೋಕ..!

ಭಾರತದ ಮಾಜಿ U-19 ಕ್ರಿಕೆಟರ್ ಹಾಗೂ ಪಂಜಾಬ್‌ನ ಪ್ರತಿಭಾವಂತ ವೇಗದ ಬೌಲರ್ ಅಮನ್‌ಪ್ರೀತ್ ಸಿಂಗ್ ಗಿಲ್ (36) ನಿಧನರಾಗಿದ್ದಾರೆ. ಅವರ ಅಕಾಲಿಕ ಸಾವಿನಿಂದ ಕ್ರಿಕೆಟ್ ವಲಯದಲ್ಲಿ...
- Advertisement -spot_img