ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್ಪ್ರೆಸ್ ಬಸ್ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
bengalore story
ಮದ್ಯ ವ್ಯಸನಿಗಳು ಕುಡಿದ ಅಮಲಿನಲ್ಲಿ ತಾವು ಏನು ಮಅಡುತಿದ್ದೇವೆ ಎನ್ನುವ ಅರಿವೇ ಇರುವುದಿಲ್ಲ. ಕೆಲವೊಮ್ಮೆ ಜಾಸ್ತಿ ಕುಡಿದು ರಸ್ತೆಯಲ್ಲೆಲ್ಲ ತೂರಾಡಿಕೊಂಸು ಹೋಗುತ್ತಿರುತ್ತಾರೆ. ಇದೆ ರೋತಿ ಇಲ್ಲೊಬ್ಬ ಯುವಕ ಕುಡಿತ ಜಾಸ್ತಿಯಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರುಗಳಿಗೆ ಕಲ್ಲು ತೂರಾಟ ನಡೆಸಿದ್ದಾನೆ ಇದರ ಪರಿಣಮ ನಾಲ್ಕು ಕಾರುಗಳ ಹಾನಿಗೊಳಗಾಗಿವೆ ಈ ಘಟನೆ ಬೆಂಗಳೂರಿನ ಮಾರುತಿ...
ಡಿಸೆಂಬರ್ 1 ರಿಂದ ಡಿಸೆಂಬರ್ 4 ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ..ಹೀಗಾಗಿ ಡಿಸೆಂಬರ್ 1 ರಿಂದ ಡಿಸೆಂಬರ್ 4ರವರೆಗೆ ನೀವು ವಿದ್ಯುತ್ ಬಳಸಿಕೊಂಡು ಯಾವುದೇ ಕೆಲಸ ಮಾಡಬೇಕು ಅಂದುಕೊಂಡ್ರು ಬೆಳಗ್ಗೆ ಹತ್ತು...
ಅಂತೂ… ಶಿವನಸಮುದ್ರದ ಬಳಿ ಕೆನಾಲ್ನಲ್ಲಿ ಬಿದ್ದಿದ್ದ ಕಾಡಾನೆ ರೋಚಕವಾಗಿ ರಕ್ಷಿಸಲ್ಪಟ್ಟಿದೆ. ನಾಲ್ಕು ದಿನಗಳಿಂದ 20 ಅಡಿ ಆಳದ ನೀರಿನಲ್ಲಿ ಸಿಲುಕಿಕೊಂಡಿದ್ದ ಆನೆಯನ್ನು ಅರವಳಿಕೆ ಮದ್ದು ನೀಡಿ,...