Sunday, July 6, 2025

banashankari

ಎಕ್ಸ್‌ಪ್ರೆಸ್ BMTC – ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್ ಸ್ಪೆಷಲ್ ಏನು ಗೊತ್ತಾ?

ರಾಜ್ಯದಲ್ಲಿ ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗಳಿಗೆ ವೇಗಧೂತ ಎಕ್ಸ್‌ಪ್ರೆಸ್ ಬಸ್ ಸೇವೆಗಳು ಇದೆ. ಇದು ಎಲ್ಲರಿಗೂ ಗೊತ್ತೇ ಇದೆ. ಆದರೆ ಈಗ ಬೆಂಗಳೂರಲ್ಲೂ ಬಿಎಂಟಿಸಿ ಎಕ್ಸ್‌ಪ್ರೆಸ್ ಬಸ್‌ಗಳ ಸಂಚಾರ ಆರಂಭವಾಗಿದೆ. ನಗರದ ವಿವಿಧ ಮಾರ್ಗಗಳಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕಡಿಮೆ ನಿಲುಗಡೆಯ ವೇಗಧೂತ ಬಿಎಂಟಿಸಿ ಬಸ್ ಗಳನ್ನು ಬಿಡಲಾಗಿದೆ. ಇದಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಕಾರುಗಳ ಮೆಲೆ ಕಲ್ಲು ತೂರಿದ ಕುಡುಕ

bengalore story ಮದ್ಯ ವ್ಯಸನಿಗಳು ಕುಡಿದ ಅಮಲಿನಲ್ಲಿ ತಾವು ಏನು ಮಅಡುತಿದ್ದೇವೆ ಎನ್ನುವ ಅರಿವೇ ಇರುವುದಿಲ್ಲ. ಕೆಲವೊಮ್ಮೆ ಜಾಸ್ತಿ ಕುಡಿದು ರಸ್ತೆಯಲ್ಲೆಲ್ಲ ತೂರಾಡಿಕೊಂಸು ಹೋಗುತ್ತಿರುತ್ತಾರೆ. ಇದೆ ರೋತಿ ಇಲ್ಲೊಬ್ಬ ಯುವಕ ಕುಡಿತ ಜಾಸ್ತಿಯಾಗಿ ರಸ್ತೆಯ ಪಕ್ಕದಲ್ಲಿ ನಿಂತಿದ್ದ ಕಾರುಗಳಿಗೆ ಕಲ್ಲು ತೂರಾಟ ನಡೆಸಿದ್ದಾನೆ ಇದರ ಪರಿಣಮ ನಾಲ್ಕು ಕಾರುಗಳ  ಹಾನಿಗೊಳಗಾಗಿವೆ ಈ ಘಟನೆ ಬೆಂಗಳೂರಿನ ಮಾರುತಿ...

ಡಿಸೆಂಬರ್ 1 ರಿಂದ 4ರ ವರೆಗೆ ಬೆಂಗಳೂರಿಗೆ ಕರೆಂಟ್ ಶಾಕ್..?

ಡಿಸೆಂಬರ್ 1 ರಿಂದ ಡಿಸೆಂಬರ್ 4 ರವರೆಗೆ ಬೆಂಗಳೂರಿನ ದಕ್ಷಿಣ ಹಾಗೂ ಪಶ್ಚಿಮ ವಲಯದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಬೆಸ್ಕಾಂ ವಿದ್ಯುತ್ ಸಂಪರ್ಕ ಕಡಿತ ಮಾಡಿದೆ..ಹೀಗಾಗಿ ಡಿಸೆಂಬರ್ 1 ರಿಂದ ಡಿಸೆಂಬರ್ 4ರವರೆಗೆ ನೀವು ವಿದ್ಯುತ್ ಬಳಸಿಕೊಂಡು ಯಾವುದೇ ಕೆಲಸ ಮಾಡಬೇಕು ಅಂದುಕೊಂಡ್ರು ಬೆಳಗ್ಗೆ ಹತ್ತು...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img