Tuesday, October 28, 2025

band

ನಾಳೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಟ್ರೇಡರ್ಸ್ ಯೂನಿಯನ್

ಬೆಂಗಳೂರು : ಟ್ರೇಡರ್ಸ್ ಯೂನಿಯನ್‌ನಿಂದ ನಾಳೆ ದೇಶಾದ್ಯಂತೆ ಮುಷ್ಕರಕ್ಕೆ ಕರೆ ನೀಡಿದ್ದು, ಸರಕು ಸಾಗಾಣೆ ಲಾರಿಗಳನ್ನು ರಸ್ತೆಗೆ ಇಳಿಸಿದಿರಲು ತೀರ್ಮಾನಿಸಲಾಗಿದೆ. ತೈಲ ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ವಿವಿಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ 40 ಸಾವಿರಕ್ಕೂ ಹೆಚ್ಚು ವರ್ತಕರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. https://www.youtube.com/watch?v=pwNs8emiewE
- Advertisement -spot_img

Latest News

ಹೈಕೋರ್ಟ್‌ನಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಹಿನ್ನಡೆ : RSSಗೆ ಅಂಕುಶ ಇಲ್ಲ !

ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಜಾಗಗಳಲ್ಲಿ ಆರ್‌ಎಸ್‌ಎಸ್ ಪಥಸಂಚಲನವನ್ನು ನಿರ್ಬಂಧಿಸುವ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ನಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ದೊಡ್ಡ ಹಿನ್ನಡೆ ತಗುಲಿದೆ. ಆರ್‌ಎಸ್‌ಎಸ್ ಸಲ್ಲಿಸಿದ್ದ...
- Advertisement -spot_img