Sunday, July 6, 2025

band

ನಾಳೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಟ್ರೇಡರ್ಸ್ ಯೂನಿಯನ್

ಬೆಂಗಳೂರು : ಟ್ರೇಡರ್ಸ್ ಯೂನಿಯನ್‌ನಿಂದ ನಾಳೆ ದೇಶಾದ್ಯಂತೆ ಮುಷ್ಕರಕ್ಕೆ ಕರೆ ನೀಡಿದ್ದು, ಸರಕು ಸಾಗಾಣೆ ಲಾರಿಗಳನ್ನು ರಸ್ತೆಗೆ ಇಳಿಸಿದಿರಲು ತೀರ್ಮಾನಿಸಲಾಗಿದೆ. ತೈಲ ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ವಿವಿಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ 40 ಸಾವಿರಕ್ಕೂ ಹೆಚ್ಚು ವರ್ತಕರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. https://www.youtube.com/watch?v=pwNs8emiewE
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img