Wednesday, May 13, 2026

band

ನಾಳೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಟ್ರೇಡರ್ಸ್ ಯೂನಿಯನ್

ಬೆಂಗಳೂರು : ಟ್ರೇಡರ್ಸ್ ಯೂನಿಯನ್‌ನಿಂದ ನಾಳೆ ದೇಶಾದ್ಯಂತೆ ಮುಷ್ಕರಕ್ಕೆ ಕರೆ ನೀಡಿದ್ದು, ಸರಕು ಸಾಗಾಣೆ ಲಾರಿಗಳನ್ನು ರಸ್ತೆಗೆ ಇಳಿಸಿದಿರಲು ತೀರ್ಮಾನಿಸಲಾಗಿದೆ. ತೈಲ ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ವಿವಿಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ 40 ಸಾವಿರಕ್ಕೂ ಹೆಚ್ಚು ವರ್ತಕರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. https://www.youtube.com/watch?v=pwNs8emiewE
- Advertisement -spot_img

Latest News

ಸರಳತೆಯ ಶ್ರೇಷ್ಠ ಕಲಾವಿದ ʼಲವ್‌-ಗುರುʼ ದಿಲೀಪ್‌ ಇನ್ನಿಲ್ಲ!

ಕನ್ನಡ ಕಿರುತೆರೆ ಪ್ರೇಕ್ಷಕರ ಮನಸ್ಸಿನಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದಿದ್ದ ನಟ ದಿಲೀಪ್ ರಾಜ್‌ ಇನ್ನು ನೆನಪು ಮಾತ್ರ. ತೆರೆ ಮೇಲೆ ಸದಾ ನಗುತ್ತಾ...
- Advertisement -spot_img