Monday, August 24, 2026

band

ನಾಳೆ ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಿದ ಟ್ರೇಡರ್ಸ್ ಯೂನಿಯನ್

ಬೆಂಗಳೂರು : ಟ್ರೇಡರ್ಸ್ ಯೂನಿಯನ್‌ನಿಂದ ನಾಳೆ ದೇಶಾದ್ಯಂತೆ ಮುಷ್ಕರಕ್ಕೆ ಕರೆ ನೀಡಿದ್ದು, ಸರಕು ಸಾಗಾಣೆ ಲಾರಿಗಳನ್ನು ರಸ್ತೆಗೆ ಇಳಿಸಿದಿರಲು ತೀರ್ಮಾನಿಸಲಾಗಿದೆ. ತೈಲ ಬೆಲೆ ಏರಿಕೆಯನ್ನು ಖಂಡಿಸುವುದರ ಜೊತೆಗೆ ವಿವಿಧ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ವಿರುದ್ದ 40 ಸಾವಿರಕ್ಕೂ ಹೆಚ್ಚು ವರ್ತಕರ ಸಂಘಟನೆಗಳು ಪ್ರತಿಭಟನೆ ಮಾಡುತ್ತಿವೆ. https://www.youtube.com/watch?v=pwNs8emiewE
- Advertisement -spot_img

Latest News

Sandalwood: ಟೆಕ್ಸಾಸ್‌ನ ಆಸ್ಟಿನ್‌ನಲ್ಲಿ ಸಂಚಲನ ಸೃಷ್ಟಿಸಿದ ‘ಅನ್ವೇಷಣಂ’: ಕನ್ನಡಿಗರ ಮಹತ್ವಾಕಾಂಕ್ಷೆಯ ಹೆಜ್ಜೆ.

Sandalwood: ವಿಶ್ವದಾದ್ಯಂತ ಕನ್ನಡ ಚಿತ್ರರಂಗದ ಕೀರ್ತಿ ಪತಾಕೆ ಹಾರುತ್ತಿದ್ದು, ಅಮೆರಿಕದ ಟೆಕ್ಸಾಸ್‌ನ ಆಸ್ಟಿನ್ ನಗರದಲ್ಲೂ ಕನ್ನಡ ಸಿನಿಮಾಗಳ ಹೊಸ ಶಕೆ ಆರಂಭವಾಗಿದೆ. ಸಂಗೀತ ಮಾಂತ್ರಿಕ ಮನೋಮೂರ್ತಿಯವರ ಸಾರಥ್ಯದಲ್ಲಿ...
- Advertisement -spot_img