Thursday, July 23, 2026

Bandeppa kashampur

‘ಕೇರಳ ಮಾಟ ಮಂತ್ರ ಮಾಡಿಸಿದ್ದರು: ಅದರಿಂದಲೇ‌ JDS ಅಸೆಂಬ್ಲಿ ಚುನಾವಣೆ ಸೋತಿದ್ದು’

Political News: ಹುಬ್ಬಳ್ಳಿ, ಅಕ್ಟೋಬರ್ : ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಸೋಲಿಗೆ ಕಾರಣ ಎನು ಎಂಬುದನ್ನು ಪಕ್ಷದ ಮಾಜಿ ಶಾಸಕ ಬಂಡೆಪ್ಪ ಕಾಶಂಪೂರ ಕಂಡುಹಿಡಿದಿದ್ದಾರೆ. ಪಕ್ಷದ ಪುನಃಶ್ಚೇತನ ಪರ್ವದಲ್ಲಿ ಭಾಷಣ ಮಾಡಿದ ಕಾಶಂಪೂರ ಅವರು ಮಾಟ ಮಂತ್ರದಿಂದಲೇ‌ ನಾವು ಸೋತಿದ್ದು ಎಂದಿದ್ದಾರೆ. ಕಳೆದ ಚುನಾವಣೆಯಲ್ಲಿ ಕೇರಳ ಮಾದರಿ ಮಾಟ ಮಂತ್ರದಿಂದಲೇ ನಾವು...
- Advertisement -spot_img

Latest News

Bantwala News: ಶಾಲಾ ಬಸ್ ಮೇಲೆ ಉರುಳಿ ಬಿದ್ದ ಮರ: 6 ವರ್ಷದ ಬಾಲಕಿ ಚಿರನ್ವಿ ಸಾ*

Mangaluru News: ಮಂಗಳೂರಿನ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ದೈವಸ್ಥಾನದ ಬಳಿ ಅಪಘಾತ ಸಂಭವಿಸಿದ್ದು, 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಶಾಲೆಯಿಂದ ಮನೆಗೆ ತೆರಳುತ್ತಿದ್ದ ಶಾಲಾ...
- Advertisement -spot_img