Tuesday, March 3, 2026

Bandeppa Kashempur

ರಾಹುಲ್ ಗಾಂಧಿ ಭೇಟಿಯಾದ ಸಿಎಂ ಕುಮಾರಸ್ವಾಮಿ

ನವದೆಹಲಿ: ಸಿಎಂ ಕುಮಾರಸ್ವಾಮಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿದ್ರು. ಮೋದಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ನವದೆಹಲಿಗೆ ತೆರಳಿರೋ ಕುಮಾರಸ್ವಾಮಿ ಮೊದಲು ರಾಹುಲ್ ಗಾಂಧಿಯನ್ನು ಭೇಟಿಯಾಗಿ ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ರು. ರಾಜ್ಯದ ಪ್ರಸಕ್ತ ರಾಜಕೀಯದ ಬಗ್ಗೆ ರಾಹುಲ್ ಜೊತೆ ಚರ್ಚಿಸಿದ ಸಿಎಂ ಕುಮಾರಸ್ವಾಮಿ ಮೈತ್ರಿ ಸರ್ಕಾರ ಸುಗಮವಾಗಿ ಕಾರ್ಯನಿರ್ವಹಿಸುತ್ತಿದೆ ಅಂತ ತಿಳಿಸಿದ್ದಾರೆ. ರಾಜ್ಯ ಕಾಂಗ್ರೆಸ್...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img