Friday, June 12, 2026

bandh

ಆಂಜನೇಯ ದೇವಸ್ಥಾನದಲ್ಲಿ ಅನಾಥ ಆದ ಶಿವಾಜಿ ಮೂರ್ತಿ

ವಿಜಯನಗರ: ಕನ್ಹಯ್ಯ ಲಾಲ್ ಹತ್ಯೆ ಖಂಡಿಸಿ ಇಂದು ಹೊಸಪೇಟೆ ಬಂದ್‍ಗೆ ಕರೆ ನೀಡಿರುವ ಹಿನ್ನೆಲೆ ಪೊಲೀಸರು ಹಿಂದೂಪರ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಪೊಲೀಸರ ಕೃತ್ಯ ಖಂಡಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಹೊಸಪೇಟೆಯ ಗಾಂಧಿಚೌಕ್‍ದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಬಾಯಿಗೆ ಕೇಸರಿ ಬಟ್ಟೆ ಧರಿಸಿ ಹಿರೇಹಡಗಲಿಯ ಹಾಲಸ್ವಾಮಿಮಠದ ಅಭಿನವ ಹಾಲಶ್ರೀ ಅವರ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆಸಿದ್ದಾರೆ. ಹಿಂದೂ ಪರ...
- Advertisement -spot_img

Latest News

Hubli News: ಗಡಿ ವಿಸ್ತರಣೆಯಲ್ಲಿ ಹುಡಾ ಸಕ್ರಿಯ, ಪಾಲಿಕೆ ನಿಷ್ಕ್ರಿಯ?

Hubli News: ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರ ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಂಡು ಅಭಿವೃದ್ಧಿಯ ಹೊಸ ಯೋಜನೆಗಳಿಗೆ ಮುಂದಾಗಿರುವ ವೇಳೆ, ಮಹಾನಗರ ಪಾಲಿಕೆ ಮಾತ್ರ ಗಡಿ ಗುರುತು ಮತ್ತು...
- Advertisement -spot_img