Monday, July 27, 2026

Bandigani math program

‘ನನ್ನನ್ನು ಯಾಕೆ ದ್ವೇಷಿಸುತ್ತೀರಿ?’ ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿದವರು ಯಡಿಯೂರಪ್ಪ ಅಥವಾ ಬಸವರಾಜ ಬೊಮ್ಮಾಯಿ ಅಲ್ಲ, ನಾನು. ಆದರೂ ಕೆಲವರು ನನ್ನನ್ನು ಯಾಕೆ ದ್ವೇಷಿಸುತ್ತಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದ ವ್ಯಕ್ತಪಡಿಸಿದರು. ಬಾಗಲಕೋಟೆ ಜಿಲ್ಲೆಯ ಬಂಡಿಗಣಿ ಮಠದಲ್ಲಿ ಸೋಮವಾರ ನಡೆದ ವಿಶ್ವಶಾಂತಿಯ ಸರ್ವಧರ್ಮ ಮಹಾಸಂಗಮ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕರೆಂದು ಘೋಷಿಸಿ, ಸರ್ಕಾರಿ...
- Advertisement -spot_img

Latest News

Political News: ಆಪರೇಷನ್ ಫುಟ್ಪಾತ್ ವಿರುದ್ಧ ಆರ್.ಅಶೋಕ್ ಬೇಸರ: ವ್ಯಾಪಾರಿಗಳ ಪರದಾಟಕ್ಕೆ ಸಲಹೆ

Political News: ಬೆಂಗಳೂರು ಸೇರಿ ಹಲವೆಡೆ ಫುಟ್‌ಪಾತ್ ತೆರವಿಗೆ ನೋಟೀಸ್ ಜಾರಿಯಾಗಿದ್ದು, ಕೆಲವೆಡೆ ನೋಟೀಸ್ ನೀಡದೇ ತೆರವು ಮಾಡಲಾಗ್ತಿದೆ ಮತ್ತು ಪುನರ್ವಸತಿ ಜಾಗ ನೀಡದೇ ಫುಟ್‌ಪಾತ್...
- Advertisement -spot_img