Monday, January 26, 2026

Bandipur

75 ಹುಲಿಗಳ ಸಾವು – ಬೆಚ್ಚಿ ಬೀಳಿಸಿದ ಅಂಕಿ-ಅಂಶ!

ಕರ್ನಾಟಕದಲ್ಲಿ ಕಳೆದ 5 ವರ್ಷಗಳಲ್ಲಿ 75 ಹುಲಿಗಳು ಮೃತಪಟ್ಟಿವೆ. ರಾಜ್ಯದ ಐದು ಪ್ರಮುಖ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಕಳೆದ ಐದು ವರ್ಷಗಳಲ್ಲಿ 2020 ರಿಂದ 2025ರ ಅವಧಿಯಲ್ಲಿ ಒಟ್ಟು 75 ಹುಲಿಗಳು ಸಾವನ್ನಪ್ಪಿದ್ದು, ಇದರಲ್ಲಿ 62 ನೈಸರ್ಗಿಕ, ಹಾಗು 13 ಅನೈಸರ್ಗಿಕ ಕಾರಣಗಳಿಂದ ಮೃತಪಟ್ಟಿರುವುದು ವರದಿಯಾಗಿದೆ. ಬಂಡೀಪುರ, ಭದ್ರಾ, ನಾಗರಹೊಳೆ, ದಾಂಡೇಲಿ-ಅಂಶಿ ಮತ್ತು ಬಿ.ಆರ್.ಟಿ. ಹುಲಿಸಂರಕ್ಷಿತ...

ಕಾಡಾನೆ ಜೊತೆ ಸೆಲ್ಫಿ ಸಾಹಸಕ್ಕೆ ₹25,000 ದಂಡ!

ಬಂಡೀಪುರ ಅರಣ್ಯದಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಯತ್ನಿಸಿದ ವ್ಯಕ್ತಿಗೆ ಬಿಸಿ ಮುಟ್ಟಿದೆ. ಅರಣ್ಯ ಇಲಾಖೆ ಕಠಿಣ ಕ್ರಮ ಕೈಗೊಂಡಿದ್ದು, ₹25 ಸಾವಿರ ದಂಡ ವಿಧಿಸಿದೆ. ಜೊತೆಗೆ, ವ್ಯಕ್ತಿಗೆ ಶನಿವಾರ ಮತ್ತು ಭಾನುವಾರ ಎರಡು ದಿನ ಪ್ರವಾಸಿಗರಿಗೆ ಜಾಗೃತಿ ಮೂಡಿಸುವ ಸೇವಾ ಶಿಕ್ಷೆ ನೀಡಲಾಗಿದೆ. ಚಾಮರಾಜನಗರ ಜಿಲ್ಲೆಯ ಬಂಡೀಪುರ ವನ್ಯಜೀವಿ ಅಭಯಾರಣ್ಯದಲ್ಲಿ ಈ ಘಟನೆ ನಡೆದಿತ್ತು....
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img