Wednesday, March 11, 2026

Bandipura a

ಹುಲಿ ಬೋನಿಗೆ ಬಿದ್ದ ಅರಣ್ಯಾಧಿಕಾರಿಗಳು

ಹುಲಿ ಸೆರೆ ಹಿಡಿಯಲು ವಿಫಲವಾಗಿದ್ದಕ್ಕೇ, ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಹುಲಿ ಬೋನಿನಲ್ಲಿ ಕೂಡಿ ಹಾಕಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 12ಕ್ಕೂ ಅಧಿಕ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು, ರೈತರು ಬೋನಿನೊಳಗೆ ಹಾಕಿ ದಿಗ್ಬಂಧನ ವಿಧಿಸಿದ್ದಾರೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬುವರ ಜಮೀನಿನ ಸುತ್ತಮುತ್ತ, ಕೆಲ ತಿಂಗಳಿಗಳಿಂದ ಹುಲಿ-ಚಿರತೆ ಉಪಟಳ...
- Advertisement -spot_img

Latest News

Hassan: ಶ್ರೀ ಗಂಗಮಾಳಮ್ಮ ದೇವಿ ಜಾತ್ರೆಯ ವಿಚಾರವಾಗಿ ಶಾಸಕ ಶಿವಲಿಂಗೇಗೌಡರ ವಿರುದ್ಧ ಸ್ಥಳೀಯರ ಆಕ್ರೋಶ

Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...
- Advertisement -spot_img