Tuesday, September 15, 2026

Bandipura a

ಹುಲಿ ಬೋನಿಗೆ ಬಿದ್ದ ಅರಣ್ಯಾಧಿಕಾರಿಗಳು

ಹುಲಿ ಸೆರೆ ಹಿಡಿಯಲು ವಿಫಲವಾಗಿದ್ದಕ್ಕೇ, ಅರಣ್ಯ ಇಲಾಖೆ ಅಧಿಕಾರಿಗಳನ್ನೇ ಹುಲಿ ಬೋನಿನಲ್ಲಿ ಕೂಡಿ ಹಾಕಲಾಗಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಸುಮಾರು 12ಕ್ಕೂ ಅಧಿಕ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಯನ್ನು, ರೈತರು ಬೋನಿನೊಳಗೆ ಹಾಕಿ ದಿಗ್ಬಂಧನ ವಿಧಿಸಿದ್ದಾರೆ. ಬೊಮ್ಮಲಾಪುರ ಗ್ರಾಮದ ಗಂಗಪ್ಪ ಎಂಬುವರ ಜಮೀನಿನ ಸುತ್ತಮುತ್ತ, ಕೆಲ ತಿಂಗಳಿಗಳಿಂದ ಹುಲಿ-ಚಿರತೆ ಉಪಟಳ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img