Friday, April 18, 2025

bangalaru hospital

ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ : ತಂದೆ ಕೆ.ಪಿ.ಸಿಂಗ್ ಹೇಳಿಕೆ.

ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್​ ಸಿಂಗ್​. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.  ಇನ್ನು ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
- Advertisement -spot_img

Latest News

National News: ವಕ್ಫ್‌ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡಿ : ಸುಪ್ರೀಂ ಮಹತ್ವದ ಮಧ್ಯಂತರ ಆದೇಶ

National News: ದೇಶದಲ್ಲಿ ತೀವ್ರ ಪರ - ವಿರೋಧದ ಚರ್ಚೆಗೆ ಕಾರಣವಾಗಿರುವ ವಕ್ಫ್‌ ತಿದ್ದುಪಡಿಯ ಸಿಂಧುತ್ವ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆ ನಡೆದಿದ್ದು, ವಕ್ಫ್‌ ಆಸ್ತಿಗಳಲ್ಲಿ...
- Advertisement -spot_img