Friday, August 28, 2026

bangalaru hospital

ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ : ತಂದೆ ಕೆ.ಪಿ.ಸಿಂಗ್ ಹೇಳಿಕೆ.

ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್​ ಸಿಂಗ್​. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.  ಇನ್ನು ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
- Advertisement -spot_img

Latest News

ಬೆಳೆ ಕೈಕೊಟ್ಟ ಬಳಿಕ ಮೋಡ ಬಿತ್ತನೆ ಮಾಡಿದರೆ ಏನು ಪ್ರಯೋಜನ?: ಸರ್ಕಾರದ ನಿರ್ಧಾರಕ್ಕೆ ರೈತರ ಆಕ್ರೋಶ

Hubli News: ಮಳೆಯ ಕೊರತೆಯಿಂದ ಈಗಾಗಲೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಭದಲ್ಲಿ ಸರ್ಕಾರ ಕೃತಕ ಮಳೆಗಾಗಿ ಮೋಡ ಬಿತ್ತನೆಗೆ ಮುಂದಾಗಿದೆ. ಆದರೆ ಸರ್ಕಾರದ ಈ...
- Advertisement -spot_img