Wednesday, August 12, 2026

bangalaru hospital

ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ : ತಂದೆ ಕೆ.ಪಿ.ಸಿಂಗ್ ಹೇಳಿಕೆ.

ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್​ ಸಿಂಗ್​. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.  ಇನ್ನು ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...
- Advertisement -spot_img

Latest News

Haveri News: ಶಾಲೆಯಲ್ಲಿ ಶಾಕ್ ಕೊಟ್ಟ ದೃಶ್ಯ… ಮಕ್ಕಳಿಗೆ ಕಾಮಗಾರಿ ಡ್ಯೂಟಿ.. ಸಾರ್ವಜನಿಕರ ಆಕ್ರೋಶ

Haveri News: ಹಾವೇರಿಯ ಶಾಲೆಯ``ಂದರಲ್ಲಿ ಶಾಕ್ ನೀಡುವ ದೃಶ್ಯ ಕಾಣಿಸಿದ್ದು, ಮಕ್ಕಳ ಕೈಯಲ್ಲಿ ಶಾಲೆ ಕೆಲಸಗಳನ್ನು ಮಾಡಿಸುತ್ತಿರುವ ಶಿಕ್ಷಕರ ವರ್ತನೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ...
- Advertisement -spot_img