Wednesday, January 21, 2026

Bangalore

ಅಯ್ಯಯ್ಯೋ ಸುತ್ತ-ಮುತ್ತ ಇದ್ರೂ ನಿಮ್ಮ ಮಕ್ಕಳನ್ನ ಗಮನಿಸಿಲ್ವಾ!?

ಇತ್ತೀಚಿಗೆ ಶಾಲಾ ಮಕ್ಕಳಲ್ಲಿ ನಡೆಸಿದ ಸಂಶೋಧನೆಯೊಂದು ಆಘಾತಕಾರಿ ಅಂಶವನ್ನು ಬಹಿರಂಗಪಡಿಸಿದ್ದು, ಪೋಷಕರ ಆತಂಕಕ್ಕೆ ಕಾರಣವಾಗಿದೆ. ಮಾದಕ ವಸ್ತು ಬಳಕೆಗೆ ಕಡಿವಾಣ ಹಾಕಲು ಸರ್ಕಾರಗಳ ನಿರಂತರ ಪ್ರಯತ್ನಗಳ ನಡುವೆಯೇ ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ 11 ವರ್ಷದೊಳಗಿನ ಮಕ್ಕಳು ಕೂಡಾ ಮಾದಕ ವಸ್ತು ವ್ಯಸನಿಗಳಾಗಿದ್ದಾರೆ. ಇದು ಈ ಹಿಂದೆ ಅಂದುಕೊಂಡಿದ್ದಕ್ಕಿಂತ ಕಡಿಮೆ ವಯೋಮಾನದಲ್ಲೇ ಮಕ್ಕಳು ಮಾದಕ...

ಎಲ್ಲರನ್ನೂ ಕಳಿಸಿ ಡಿಕೆಶಿ-ಖರ್ಗೆ ಪ್ರತ್ಯೇಕ ಚರ್ಚೆ

  ಅಕ್ಟೋಬರ್‌17ರ ಶುಕ್ರವಾರ, ಈ ಇಬ್ಬರು ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಜೊತೆಗಿದ್ದವರನ್ನು ಹೊರಗೆ ಕಳುಹಿಸಿ, ಮಾತುಕತೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ನಾಯಕತ್ವ ಬದಲಾವಣೆಯ ಕುರಿತು ಕೆಲವು ಸಚಿವರು ಹೇಳಿಕೆಯನ್ನು ನೀಡಿರುವುದಕ್ಕೆ ಕೆಪಿಸಿಸಿಯಿಂದ ನೋಟಿಸ್ ಜಾರಿಯಾಗಿದೆ. ಆದರೆ, ಇನ್ನೊಂದು ಕಡೆ ಮೈಸೂರಿನಲ್ಲಿ ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎನ್ನುವ ಹೇಳಿಕೆಯನ್ನು ನೀಡುತ್ತಿರುವುದು, ಖರ್ಗೆಯವರ...

ಅಮೃತಧಾರೆ ಸೀರಿಯಲ್‌ ನಟಿಗೆ ಚಿತ್ರಹಿಂಸೆ : ಸಿಕ್ಕ ಸಿಕ್ಕ ಕಡೆ ಕಿರುತರೆ ನಟಿಗೆ ಚಾಕು ಇರಿದ ಪತಿ

ಅಮೃತಧಾರೆ ಸೀರಿಯಲ್‌ ನಟಿ ಶ್ರುತಿ ಅಲಿಯಾಸ್‌ ಮಂಜುಳ ಚಾಕು ಇರಿತಕ್ಕೆ ಒಳಗಾಗಿದ್ದಾರೆ. ಚಾಕು ಇರಿದಿರೋದು ಬೇರೆ ಯಾರೂ ಅಲ್ಲ ಸ್ವಂತ ಪತಿ ಅಮರೇಶ್. ಅಸಲಿಗೆ, ಈ ಘಟನೆ ನಡೆದಿರೋದು ಜುಲೈ 4 ರಂದು. ಆದರೆ ತಡವಾಗಿ ಪ್ರಕರಣ ಬೆಳಕಿಗೆ ಬಂದಿದೆ. ಮಂಜುಳ ಅಲಿಯಾಸ್‌ ಶ್ರುತಿ 20 ವರ್ಷಗಳ ಹಿಂದೆ ಅಮರೇಶ್‌ ಎಂಬುವರನ್ನ ಪ್ರೀತಿಸಿ ಮದುವೆಯಾಗಿದ್ದರು. ಈ...

BENGALURU : ವರ್ತೂರು ಪ್ರಕಾಶ್ ಮೊಬೈಲ್ ಸೀಕ್ರೆಟ್ ‘ಗುಲಾಬ್ ಜಾಮೂನ್’​ ಕೇಸ್!

ಫೇಸ್ ಬುಕ್ ಗೆಳತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗುವಂತೆ ಈಗಾಗಲೇ ವರ್ತೂರು ಗೆ 2 ನೋಟೀಸ್ ಕೂಡ ಬಂದಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ. ವರ್ತೂರು ಪ್ರಕಾಶ್​​ಗೆ ಹೀಗೆ ಸಂಕಷ್ಟ ಎದುರಾಗೋಕೆ ಕಾರಣ ಆಗಿದ್ದು ಅವರ ಫೇಸ್​ಬುಕ್​​​...

Crime:ಅದು 6 ವರ್ಷಗಳ ಪ್ರೀತಿ! ವಾಸುಕಿ ಸಾ*ವಿಗೆ ಬಿಗ್​ಟ್ವಿಸ್ಟ್!

ಈ ಯುವತಿ ಹೆಸರು ವಾಸುಕಿ. ಹೆಸರಿಗೆ ತಕ್ಕಂತೆ ಚೆಲುವೆ, ಸುಂದರಿ ಕೂಡ ಹೌದು. ಜಸ್ಟ್ 25 ವರ್ಷ ಅಷ್ಟೇ. ಜೀವನ ಕಾಲು ಭಾಗ ಇನ್ನೂ ಪೂರೈಸಿಲ್ಲ. ಆದ್ರೆ, ಪ್ರೀತಿ ಅನ್ನೋ ಮೋಹದ ಬಲೆಗೆ ಬಿದ್ದಿದ್ದ ವಾಸುಕಿ, ಇಹಲೋಕ ತ್ಯಜಿಸಿದ್ದಾರೆ. ಈಕೆಯ ಲವ್ ಸ್ಟೋರಿಯೇ ನಿಜಕ್ಕೂ ರೋಚಕ. ಮಾಜಿ ಕಾರ್ಪೋರೇಟರ್ ಮಗ ವಾಸುಕಿಯನ್ನು ಬಲಿ ಪಡೆದಿದ್ದಾನೆ.....

ಲಾಲ್​ಬಾಗ್ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಬೊಮ್ಮಾಯಿ ಚಾಲನೆ

state news : ಬೆಂಗಳೂರು: ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್​ಬಾಗ್​ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ. ಇನ್ನೂ ಫಲಪುಷ್ಪ ಪ್ರರ್ದಶನಕ್ಕೆಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ.  ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಸಾರಲಿದ್ದಾರೆ....

ಕರ್ತವ್ಯ ನಿರತ ಸರ್ಕಲ್ ಇನ್ ಪೆಕ್ಟರ್ ಮೇಲೆ ಹಲ್ಲೆ..!

state news : ಕರ್ತವ್ಯ ನಿರತ ಸರ್ಕಲ್ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್ ಮೇಲೆ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣರನ್ನ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ಯಲಚೇನಹಳ್ಳಿ 185ನೇ ವಾರ್ಡ್ನ ಮಾಜಿ ಕಾರ್ಪೋರೇಟರ್. ಪೊಲೀಸ್ ಠಾಣೆಯಲ್ಲಿ ನಿನ್ನೆ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣಗೆ ಹಾಗೂ ಇನ್ಸ್‌ಪೆಕ್ಟರ್ ವಿಜಯ್ ಕುಮಾರ್  ನಡುವೆ ಪೊಲೀಸ್ ಠಾಣೆಯಲ್ಲಿ...

ಬೆಂಗಳೂರಲ್ಲಿ ಹಳೆ ವಾಹನಗಳ ಸಂಚಾರಕ್ಕೆ ಬ್ರೇಕ್

National story ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ವಾಹನಗಳ ಇಂಧನ ಕ್ಷಮತೆಯನ್ನು ಹೆಚ್ಚಿಸಲು ಭಾರತ ಸರ್ಕಾರವು 'ವಾಹನ ಸ್ಕ್ರ್ಯಾಪ್ ನೀತಿ'ಯನ್ನು ಪರಿಚಯಿಸಿದ್ದು, 15 ವರ್ಷ ಹಳೆಯ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1...

ಬಿಎಂಟಿಸಿಗೆ ಮತ್ತೊಂದು ಬಲಿ

state news : ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್‌ ಮತ್ತೊಂದು ಬಲಿ ಪಡೆದಿದೆ.  ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.  ಈ ಘಟನೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಬೈಕ್ ಸವಾರನಿಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಹಿಂದಿನಿಂದ ಬರ್ತಿದ್ದ ಬಸ್...

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..?

ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..? ನಟ ಅನಿರುದ್ದ್ ಟೈಮ್ ಸರಿ ಇಲ್ವಾ, ಅನ್ನೋ ಪ್ರಶ್ನೆ ಯಾಕೋ ಜೋರಾಗಿ ಚರ್ಚೆ ಆಗುತ್ತಿದೆ. ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ತೆರೆಮರೆಯಲ್ಲಿದ್ದ . ನಿಮಾಪಕ, ನಿರ್ದೇಶಕರಾದ ಎಸ್. ನಾರಾಯಣ್ ಅವರು ಅನಿರುದ್ದ್ ಅವರಿಗೆ ಹೊಸ ಧಾರವಾಹಿಗೆ ಅವಕಾಶ ನೀಡಿದ್ದರು. ಎಸ್ ನಾರಾಯಣ್ ಅನಿರುದ್ದ್ ಜೊತೆ ಸೂರ್ಯವಂಶ ಅನ್ನೋ ಸೀರಿಯಲ್...
- Advertisement -spot_img

Latest News

Political News: ಕಾಂಗ್ರೆಸ್ ಸರ್ಕಾರದಲ್ಲಿ ರಾಸಲೀಲೆ–ವಸೂಲಿ ಕೇಂದ್ರಗಳಾಗಿವೆ ಪೊಲೀಸ್ ಇಲಾಖೆ!- R.Ashok

Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ. ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...
- Advertisement -spot_img