ಫೇಸ್ ಬುಕ್ ಗೆಳತಿಯಿಂದ ಮಾಜಿ ಸಚಿವ ವರ್ತೂರು ಪ್ರಕಾಶ್ ಗೆ ಸಂಕಷ್ಟ ಎದುರಾಗಿದೆ. ಅಲ್ಲದೇ ಪೊಲೀಸರಿಂದ ಬಂಧನ ಭೀತಿ ಎದುರಿಸುತ್ತಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗುವಂತೆ ಈಗಾಗಲೇ ವರ್ತೂರು ಗೆ 2 ನೋಟೀಸ್ ಕೂಡ ಬಂದಿದ್ದು, ಇಂದು ವಿಚಾರಣೆಗೆ ಹಾಜರಾಗಿದ್ದಾರೆ.
ವರ್ತೂರು ಪ್ರಕಾಶ್ಗೆ ಹೀಗೆ ಸಂಕಷ್ಟ ಎದುರಾಗೋಕೆ ಕಾರಣ ಆಗಿದ್ದು ಅವರ ಫೇಸ್ಬುಕ್...
ಈ ಯುವತಿ ಹೆಸರು ವಾಸುಕಿ. ಹೆಸರಿಗೆ ತಕ್ಕಂತೆ ಚೆಲುವೆ, ಸುಂದರಿ ಕೂಡ ಹೌದು. ಜಸ್ಟ್ 25 ವರ್ಷ ಅಷ್ಟೇ. ಜೀವನ ಕಾಲು ಭಾಗ ಇನ್ನೂ ಪೂರೈಸಿಲ್ಲ. ಆದ್ರೆ, ಪ್ರೀತಿ ಅನ್ನೋ ಮೋಹದ ಬಲೆಗೆ ಬಿದ್ದಿದ್ದ ವಾಸುಕಿ, ಇಹಲೋಕ ತ್ಯಜಿಸಿದ್ದಾರೆ. ಈಕೆಯ ಲವ್ ಸ್ಟೋರಿಯೇ ನಿಜಕ್ಕೂ ರೋಚಕ. ಮಾಜಿ ಕಾರ್ಪೋರೇಟರ್ ಮಗ ವಾಸುಕಿಯನ್ನು ಬಲಿ ಪಡೆದಿದ್ದಾನೆ.....
state news :
ಬೆಂಗಳೂರು: ಜನವರಿ 26ರಂದು ಗಣರಾಜ್ಯೋತ್ಸವ ಹಿನ್ನೆಲೆ ಲಾಲ್ಬಾಗ್ನಲ್ಲಿ ತೋಟಗಾರಿಕೆ ಇಲಾಖೆ ಪುಷ್ಪ ಪ್ರದರ್ಶನ ಏರ್ಪಡಿಸಿದೆ. ಇಂದಿನಿಂದ ಜನವರಿ 30ರ ವರೆಗೆ ಅಂದರೆ 10 ದಿನಗಳ ಕಾಲ ಪುಷ್ಪ ಪ್ರದರ್ಶನ ನಡೆಯಲಿದೆ. ಇನ್ನೂ ಫಲಪುಷ್ಪ ಪ್ರರ್ದಶನಕ್ಕೆಸಿಎಂ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಈ ಬಾರಿ ಪುಷ್ಪ ಪ್ರದರ್ಶನದಲ್ಲಿ ಪುಷ್ಪಗಳ ಮೂಲಕ ಬೆಂಗಳೂರಿನ ಇತಿಹಾಸದ ಸಾರಲಿದ್ದಾರೆ....
state news :
ಕರ್ತವ್ಯ ನಿರತ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಮೇಲೆ ಹಲ್ಲೆ ಮಾಡಿದ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣರನ್ನ ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ಯಲಚೇನಹಳ್ಳಿ 185ನೇ ವಾರ್ಡ್ನ ಮಾಜಿ ಕಾರ್ಪೋರೇಟರ್. ಪೊಲೀಸ್ ಠಾಣೆಯಲ್ಲಿ ನಿನ್ನೆ ಆರೋಪದಡಿಯಲ್ಲಿ ಮಾಜಿ ಕಾರ್ಪೋರೇಟರ್ ಬಾಲಕೃಷ್ಣಗೆ ಹಾಗೂ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ನಡುವೆ ಪೊಲೀಸ್ ಠಾಣೆಯಲ್ಲಿ...
National story
ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ವಾಹನಗಳ ಇಂಧನ ಕ್ಷಮತೆಯನ್ನು ಹೆಚ್ಚಿಸಲು ಭಾರತ ಸರ್ಕಾರವು 'ವಾಹನ ಸ್ಕ್ರ್ಯಾಪ್ ನೀತಿ'ಯನ್ನು ಪರಿಚಯಿಸಿದ್ದು, 15 ವರ್ಷ ಹಳೆಯ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1...
state news :
ಸಿಲಿಕಾನ್ ಸಿಟಿಯಲ್ಲಿ ಬಿಎಂಟಿಸಿ ಬಸ್ ಮತ್ತೊಂದು ಬಲಿ ಪಡೆದಿದೆ. ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸಾವರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸುಮ್ಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಬೈಕ್ ಸವಾರನಿಗೆ ಬಿಎಂಟಿಸಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರ ಕೆಳಗೆ ಬಿದ್ದಿದ್ದಾನೆ. ಹಿಂದಿನಿಂದ ಬರ್ತಿದ್ದ ಬಸ್...
ಮತ್ತೆ ಸಂಕಷ್ಟದಲ್ಲಿ ನಟ ಅನಿರುದ್ದ್ ಎಸ್. ನಾರಾಯಣ್ ಹೇಳಿದ್ದೇನು..?
ನಟ ಅನಿರುದ್ದ್ ಟೈಮ್ ಸರಿ ಇಲ್ವಾ, ಅನ್ನೋ ಪ್ರಶ್ನೆ ಯಾಕೋ ಜೋರಾಗಿ ಚರ್ಚೆ ಆಗುತ್ತಿದೆ. ಒಂದಷ್ಟು ಸಿನಿಮಾಗಳಲ್ಲಿ ಕಾಣಿಸಿಕೊಂಡು ತೆರೆಮರೆಯಲ್ಲಿದ್ದ .
ನಿಮಾಪಕ, ನಿರ್ದೇಶಕರಾದ ಎಸ್. ನಾರಾಯಣ್ ಅವರು ಅನಿರುದ್ದ್ ಅವರಿಗೆ ಹೊಸ ಧಾರವಾಹಿಗೆ ಅವಕಾಶ ನೀಡಿದ್ದರು. ಎಸ್ ನಾರಾಯಣ್ ಅನಿರುದ್ದ್ ಜೊತೆ ಸೂರ್ಯವಂಶ ಅನ್ನೋ ಸೀರಿಯಲ್...
https://www.youtube.com/watch?v=siTN9hOCcXU
ಬೆಂಗಳೂರು ಸಾಕಷ್ಟು ವಿಷಯಗಳಿಗೆ ಫೇಮಸ್ ಪ್ಲೇಸ್.. ಅದರಂತೆ ಪೂಜಾ ಸಾಮಗ್ರಿಗಳಿಗಂತೆಯೇ ಫೇಮಸ್ ಆಗಿರೋದು ಸತೀಶ್ ಸ್ಟೋರ್ಸ್. ೬೫ ವರ್ಷದ ಹಿನ್ನೆಲೆಯಿರೋ ಈ ಸತೀಶ್ ಸ್ಟೋರ್ ಇರೋದು ಬಸವನಗುಡಿಯಲ್ಲಿ.
ಪ್ರತಿಯೊಬ್ಬರ ಮನೆಗೂ ತುಂಬಾ ಅಗತ್ಯವಾಗಿ ಬೇಕೇ ಬೇಕು ಪೂಜಾ ಸಾಮಗ್ರಿಗಳು. ಮದುವೆ, ಗೃಹಪ್ರವೇಶ, ಸೀಮಂತ, ನಾಮಕರಣ ಹೀಗೆ ಸಾಕಷ್ಟು ಮನೆಯಲ್ಲಿ ನಡೆಯೋ ಶುಭ ಸಮಾರಂಭಗಳಿಗೆ ಪೂಜಾ ಸಾಮಗ್ರಿಗಳು...
ಸಾಮಾನ್ಯವಾಗಿ ನಟ,ನಟಿಯರ ಬಗ್ಗೆ ಗಾಂಧೀನಗರದಲ್ಲಿ ಗಾಸಿಪ್ಗಳು ಹಬ್ಬುತ್ತಲೇ ಇರುತ್ತವೆ. ಅದರಂತೆ ಇದೀಗ ನಟ ಯಶ್ ಬಗ್ಗೆ ಸ್ಪೋಟಕ ಸುದ್ದಿಯೊಂದು ಹೊರಬಿದ್ದಿದೆ. ಕೆಜಿಎಫ್-2 ನಟ ಯಶ್ ಸಿನಿ ಕರಿಯರ್ ನಲ್ಲಿ ಅತಿ ದೊಡ್ಡ ತಿರುವು ಅಂದರೆ ತಪ್ಪಾಗೋದಿಲ್ಲ. ಸದ್ಯ ಯಶಸ್ಸನ್ನ ಸಂಭ್ರಮಿಸುತ್ತಿರೋ ರಾಕಿಭಾಯ್ಗೆ ಈಗ ಗಾಂಧೀನಗರದಲ್ಲಷ್ಟೇ ಅಲ್ಲ,ಇಡೀ ವಿಶ್ವದಲ್ಲೇ ಅಭಿಮಾನಿಗಳು ಹುಟ್ಟುಕೊಂಡಿದ್ದಾರೆ.
ಸೋಶಿಯಲ್ ಮೀಡಿಯಾದಲಂತೂ ದಿಢೀರಂತ ಫಾಲೋವರ್ಸ್...
ಬೆಂಗಳೂರಿನ (Bangalore) ಐತಿಹಾಸಿಕ ಕರಗ (KARAGA) ಉತ್ಸವಕ್ಕೆ ಬಿಬಿಎಂಪಿ ಅನುಮತಿ ಕೊಟ್ಟಿದೆ. ಕೊರೋನಾ (corona) ಕಾರಣದಿಂದ ಎರಡು ವರ್ಷಗಳಿಂದ ಬೆಂಗಳೂರು ಕರಗ ಉತ್ಸವಕ್ಕೆ ಬ್ರೇಕ್ ಬಿದ್ದಿತ್ತು, ಕೇವಲ ಧಾರ್ಮಿಕ ಆಚರಣೆಗಳಿಗೆ ಮಾತ್ರ ಅನುಮತಿಯನ್ನು ನೀಡಲಾಗಿತ್ತು. ಆದರೆ ಈಗ ಕೊರೋನಾ ಕಡಿಮೆಯಾಗುತ್ತಾ ಬರುತ್ತಿರುವುದರಿಂದ ಬೆಂಗಳೂರು ಕರಗ ಉತ್ಸವಕ್ಕೆ ಕೆಲವು ಷರತ್ತುಗಳನ್ನು ವಿಧಿಸಿ (BBMP) ಅನುಮತಿಯನ್ನು ನೀಡಲಾಗಿದೆ....
Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ.
ಹುಬ್ಬಳ್ಳಿಯ ಕಾರವಾರ...