Wednesday, July 22, 2026

Bangalore Central

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...

‘ನನ್ನ ಮುಖಕ್ಕೆ ಬಾರಿಸಿದಂತಾಗಿದೆ’- ನಟ ಪ್ರಕಾಶ್ ರಾಜ್

ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪಕ್ಷೇತರ ಅಭ್ಯರ್ಥಿ ನಟ ಪ್ರಕಾಶ್ ರಾಜ್ ಸೋಲುಂಡಿದ್ದಾರೆ. ತಮ್ಮ ಸೋಲಿನ ಕುರಿತು ಟ್ವೀಟ್ ಮಾಡಿರೋ ಪ್ರಕಾಶ್ ರಾಜ್ ಫಲಿತಾಂಶವು ನನ್ನ ಮುಖಕ್ಕೆ ಜೋರಾಗಿ ಬಾರಿಸಿದಂತಾಗಿದೆ. ಹೆಚ್ಚು ಅವಹೇಳನ, ಅಪಮಾನ ನನ್ನ ದಾರಿಗೆ ಬಂದರೂ ನಾನು ಅದೆನ್ನೆಲ್ಲಾ ದೃಢವಾಗಿ ಮೆಟ್ಟಿನಿಲ್ಲುವೆ. ಜಾತ್ಯತೀತ ದೇಶಕ್ಕಾಗಿ ಹೋರಾಡುವೆ. ನನ್ನ ಕಠಿಣ...
- Advertisement -spot_img

Latest News

ಅಧಿಕಾರ ಕಳೆದುಕೊಳ್ಳುವ ಭೀತಿಯಲ್ಲಿ ಸರ್ವಾಧಿಕಾರದ ದಾರಿ ಹಿಡಿದಿರುವ ಹೇಡಿ ಸರ್ಕಾರದ ನಡೆ: ಹರಿಪ್ರಸಾದ್

Political News: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನಿನ್ನೆ ವಿದ್ಯಾರ್ಥಿಗಳು ಇದನ್ನು ಕೇಂದ್ರ ಸರ್ಕಾರದ ನಿರ್ಲಕ್ಷ್ಯ ಧೋರಣೆ ಎಂದು ಆರೋಪಿಸಿ, ಸಂಸತ್ ಚಲೋ...
- Advertisement -spot_img