Monday, August 3, 2026

Bangalore city

2 ದಿನ ಬೆಂಗಳೂರಿನ 70 ಕಡೆ ಕರೆಂಟ್‌ ಕಟ್ : ಸಿಲಿಕಾನ್ ಸಿಟಿಯ ಎಲ್ಲೆಲ್ಲಿ ಕರೆಂಟ್‌ ಕಟ್‌ ?

ಕೆಪಿಟಿಸಿಎಲ್ ತುರ್ತು ನಿರ್ವಹಣ ಕಾಮಗಾರಿ ಹಿನ್ನೆಲೆ ಬೆಂಗಳೂರಿನಲ್ಲಿ ಜುಲೈ 22 ಹಾಗೂ 23 ರಂದು ವಿದ್ಯುತ್‌ ವ್ಯತ್ಯಯವಾಗಲಿದೆ. ರಾಮಯ್ಯ ಲೇಔಟ್‌, ಸೋಪ್‌ ಫ್ಯಾಕ್ಟರಿ ಲೇಔಟ್‌ ಸೇರಿದಂತೆ 70 ಕ್ಕೂ ಅಧಿಕ ಬಡಾವಣೆಗಳಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನ ಸಂಜೆವರೆಗೂ ವಿದ್ಯುತ್ ಕಡಿತವಾಗಲಿದೆ. ಬೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11 ಕೆವಿ ವಿಡಿಯಾ ಉಪಕೇಂದ್ರ ವ್ಯಾಪ್ತಿಯಲ್ಲಿ ಮಂಗಳವಾರ...

ಬೆಂಗಳೂರಲ್ಲಿ ಹಳೆ ವಾಹನಗಳ ಸಂಚಾರಕ್ಕೆ ಬ್ರೇಕ್

National story ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ವಾಹನಗಳ ಇಂಧನ ಕ್ಷಮತೆಯನ್ನು ಹೆಚ್ಚಿಸಲು ಭಾರತ ಸರ್ಕಾರವು 'ವಾಹನ ಸ್ಕ್ರ್ಯಾಪ್ ನೀತಿ'ಯನ್ನು ಪರಿಚಯಿಸಿದ್ದು, 15 ವರ್ಷ ಹಳೆಯ ನೋಂದಣಿಯನ್ನು ಕಡ್ಡಾಯವಾಗಿ ರದ್ದುಗೊಳಿಸಲಾಗುತ್ತದೆ ಎಂದು ಕೇಂದ್ರ ತಿಳಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಅಧಿಸೂಚನೆಯ ಪ್ರಕಾರ, 15 ವರ್ಷಕ್ಕಿಂತ ಹಳೆಯದಾದ ಎಲ್ಲಾ ಸರ್ಕಾರಿ ವಾಹನಗಳನ್ನು ಏಪ್ರಿಲ್ 1...

ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಆದೇಶ

ದೆಹಲಿ: ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿದೆ. ಈ ಕುರಿತು ದೆಹಲಿಯಲ್ಲಿ ಉಭಯ ರಾಜ್ಯಗಳ ಅಧಿಕಾರಿಗಳ ಜೊತೆ ಸಭೆ ನಡೆಸಿದ ಪ್ರಾಧಿಕಾರ, ರಾಜ್ಯದ ಜಲಾಶಯದಲ್ಲಿ  ಒಳಹರಿವು ಹೆಚ್ಚಾದರೆ ಜೂನ್ ತಿಂಗಳಲ್ಲಿ ತಮಿಳುನಾಡಿಗೆ 9.19ಟಿಎಂಸಿ ನೀರು ಬಿಡುವಂತೆ ಆದೇಶಿಸಿದೆ. ಈ ಮೂಲಕ ರಾಜ್ಯಕ್ಕೆ ಸದ್ಯದ ಮಟ್ಟಿಗೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img