Monday, January 26, 2026

Bangalore Crime

ಪ್ರೀತ್ಸೆ ಪ್ರೀತ್ಸೆ ಅಂತಾ ಹಿಂದೆ ಬಿದ್ದ – ಬೇಡ ಅಂದಿದ್ದಕ್ಕೆ ಕೊಂದೆ ಬಿಟ್ಟಾ!

ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ಘಟನೆ ಮಲ್ಲೇಶ್ವರಂನಲ್ಲಿ ನಡೆದಿದೆ. ಕಾಲೇಜು ವಿದ್ಯಾರ್ಥಿನಿಯೊಬ್ಬಳನ್ನು ಕತ್ತು ಕೂಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಲ್ಲೇಶ್ವರಂ ಮಂತ್ರಿ ಮಾಲ್ ಹಿಂಭಾಗದ ರೈಲ್ವೆ ಟ್ರ್ಯಾಕ್ ಬಳಿ ನಡೆದಿದೆ. 20 ವರ್ಷದ ಯಾಮಿನಿ ಪ್ರಿಯಾ ಎಂಬ ಯುವತಿ ಹತ್ಯೆಗೆ ಬಲಿಯಾದರು. ಪ್ರೀತಿಗೆ ಒಪ್ಪದ ಕಾರಣದಿಂದ ಈ ಕೊಲೆ ನಡೆದಿದೆ ಎಂಬ ಶಂಕೆ ವ್ಯಕ್ತವಾಗಿದ್ದು,...

ಬಾಲಕಿಯರೇ ಮುಖ್ಯ ಗುರಿ, 12,000 ಮಕ್ಕಳು ನಾಪತ್ತೆ – ಬೆಂಗಳೂರಿನಲ್ಲಿ ಹೆಚ್ಚಾದ ಕಿಡ್ನ್ಯಾಪ್‌ ಕೇಸ್!

ರಾಜ್ಯದಲ್ಲಿ ಮಕ್ಕಳ ನಾಪತ್ತೆ ಪ್ರಕರಣಗಳು ದಿನನಿತ್ಯ ಹೆಚ್ಚುತ್ತಿವೆ. ವಿಶೇಷವಾಗಿ ಬಾಲಕಿಯರೇ ಹೆಚ್ಚು ಕಿಡ್ನ್ಯಾಪ್‌ಗೊಳ್ಳುತ್ತಿರುವುದು ದೊಡ್ಡ ಆಲೋಚನೆಯ ವಿಷಯವಾಗಿದೆ. ಕಳೆದ 6 ವರ್ಷಗಳಲ್ಲಿ ರಾಜ್ಯದಲ್ಲಿ 10,000ಕ್ಕೂ ಹೆಚ್ಚು ಮಕ್ಕಳ ಅಪಹರಣ ದಾಖಲಾಗಿವೆ. ಇದರ ಅರ್ಧಕ್ಕೂ ಹೆಚ್ಚು ಪ್ರಕರಣಗಳು ಬೆಂಗಳೂರಿನಲ್ಲಿ ಸಂಭವಿಸಿದ್ದು, 4,849 ಮಕ್ಕಳು ಕಿಡ್ನ್ಯಾಪ್ ಆಗಿದ್ದಾರೆ. ಸುಪ್ರೀಂ ಕೋರ್ಟ್ ಸೂಚನೆಯಂತೆ ಯಾವುದೇ ಮಗು ನಾಪತ್ತೆಯಾಗಿದ್ದರೆ ಕಿಡ್ನ್ಯಾಪ್ ಪ್ರಕರಣವೆಂದು...

ಮಗಳೆದುರೇ ಹೆಂಡತಿಗೆ 11 ಬಾರಿ ಚಾಕು ಇರಿತ – 2ನೇ ಗಂಡನ ಕ್ರೂರತೆಗೆ ಬೆಂಗಳೂರೇ ಶಾಕ್!!!

ಬೆಂಗಳೂರು ನಗರದಲ್ಲಿ ಮತ್ತೊಂದು ನಿದ್ದೆಗೆಡಿಸುವಂತೆ ದುರ್ಘಟನೆ ನಡೆದಿದೆ. ಹೆಂಡತಿಯ ಅಕ್ರಮ ಸಂಬಂಧದ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದ ಪತಿಯೊಬ್ಬ ತನ್ನ 2ನೇ ಹೆಂಡತಿಯನ್ನು ನಡುಬಜಾರಿನಲ್ಲಿ ಮಗಳೆದುರೆಯೇ ಬರ್ಬರವಾಗಿ ಹತ್ಯೆ ಮಾಡಿದ ಮನಕಲುಕುವಂತಹ ಘಟನೆ ನಡೆದಿದೆ. ಸೆಪ್ಟೆಂಬರ್ 22 ಬೆಳಗ್ಗೆ 11.35ರ ಸುಮಾರಿಗೆ ಈ ಘಟನೆ ನಡೆದಿದೆ. ಚಿಕ್ಕಮಗಳೂರು ಮೂಲದ ರೇಖಾ ಎಂಬ ಮಹಿಳೆ ಮೇಲೆ, ಆಕೆಯ 2ನೇ...
- Advertisement -spot_img

Latest News

DK ಎಂಟ್ರಿ ಕಾಂಗ್ರೆಸ್ ಅಲರ್ಟ್: ಹೊಸ ದಾಳಕ್ಕೆ ಬಂಡೆ ಸಿದ್ಧತೆ?

ಹಲವು ಸಂಕ್ರಮಣಗಳು ಉರುಳಿದರೂ ಸಂಪುಟ ಪುನಾರಚನೆಗೆ ಹಿಡಿದ 'ಗ್ರಹಣ' ಬಿಟ್ಟಿಲ್ಲ. ದಾವೋಸ್ ಆರ್ಥಿಕ ಶೃಂಗಸಭೆ ಮುಗಿಸಿ ಇಂದು ಬೆಂಗಳೂರಿಗೆ ಮರಳುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮುಂದಿನ ರಾಜಕೀಯ...
- Advertisement -spot_img