Monday, September 14, 2026

Bangalore gold price

ಬೆಂಗಳೂರಿನಲ್ಲಿ ಚಿನ್ನದ ಬೆಲೆ ಮತ್ತೆ ಏರಿಕೆ: ಆಭರಣ ಪ್ರಿಯರಿಗೆ ನಿರಾಶೆ, ಹೂಡಿಕೆದಾರರಿಗೆ ಹರ್ಷ!

ಬೆಂಗಳೂರು ಚಿನ್ನದ ಮಾರುಕಟ್ಟೆಯಲ್ಲಿ ಬೆಲೆಗಳು ಮತ್ತೊಮ್ಮೆ ಗಗನಮುಖಿಯಾಗಿವೆ. ಆಗಸ್ಟ್ 10 ರಂದು ಸ್ವಲ್ಪ ಇಳಿಕೆ ಕಂಡಿದ್ದ ಚಿನ್ನದ ದರ, ಮುಂದುವರಿದ ಭಾಗವಾಗಿ ಸತತವಾಗಿ ಎರಡನೇ ದಿನವೂ ಭರ್ಜರಿ ಏರಿಕೆ ದಾಖಲಿಸಿದೆ. ಜಾಗತಿಕ ಮಾರುಕಟ್ಟೆಯ ಪ್ರಭಾವದಿಂದಾಗಿ ಗೋಲ್ಡ್ ರೇಟ್ ಏರುತ್ತಲೇ ಇದ್ದು, ಆಭರಣ ಪ್ರಿಯರಿಗೆ ಇದು ಸ್ವಲ್ಪ ಕಳವಳಕಾರಿ ಸುದ್ದಿಯಾಗಿದೆ. ವಿವಿಧ ಕ್ಯಾರೆಟ್ ಚಿನ್ನದ ಇಂದಿನ (ಆಗಸ್ಟ್...

ಗ್ರಾಹಕರಿಗೆ ಬಿಗ್ ರಿಲೀಫ್: ಚಿನ್ನ-ಬೆಳ್ಳಿ ದರ ಕುಸಿತ

ಚಿನ್ನದ ಮಾರುಕಟ್ಟೆಯಲ್ಲಿ ಮತ್ತೆ ಅಚ್ಚರಿ ಮೂಡಿಸುವ ಬೆಳವಣಿಗೆಯಾಗಿದೆ. ದಾಖಲೆ ಮಟ್ಟ ತಲುಪಿದ್ದ ಚಿನ್ನದ ಬೆಲೆಯಲ್ಲಿ ಇಂದು ತಾತ್ಕಾಲಿಕ ಬ್ರೇಕ್ ಬಿದ್ದಂತಾಗಿದ್ದು, ಗ್ರಾಹಕರಿಗೂ ಹೂಡಿಕೆದಾರರಿಗೂ ಸ್ವಲ್ಪ ನಿಟ್ಟುಸಿರು ಬಿಡುವಂತಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆಯಲ್ಲಿ ಇಳಿಕೆ ದಾಖಲಾಗಿದ್ದು, ಇಂದಿನ ವ್ಯಾಪಾರದಲ್ಲಿ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ಇದರೊಂದಿಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ ಕಾಣಿಸಿಕೊಂಡಿದ್ದು, ಚಿನ್ನ–ಬೆಳ್ಳಿ ಮಾರುಕಟ್ಟೆಯಲ್ಲಿ ಇಂದು ಕುಸಿತದ ಅಲೆ...

ಚಿನ್ನದ ಬೆಲೆಯಲ್ಲಿ ₹5,620 ಭಾರೀ ಇಳಿಕೆ: ಇಂದಿನ ಚಿನ್ನದ ದರ ಎಷ್ಟು?

ಚಿನ್ನದ ಬೆಲೆಯಲ್ಲಿ ಹಾವು–ಏಣಿ ಆಟ ಮುಂದುವರಿದಿದೆ. ನವೆಂಬರ್ ತಿಂಗಳ ಆರಂಭದಿಂದಲೂ ಏರಿಕೆ ಕಂಡಿದ್ದ ಚಿನ್ನದ ದರ, ಕೆಲವು ದಿನಗಳ ಹಿಂದೆ ದಾಖಲೆಯ ಗರಿಷ್ಠ ಮಟ್ಟ ತಾಕಿದ ನಂತರ ಈಗ ಗಟ್ಟಿಯಾಗಿ ಇಳಿಕೆಯಾಗಿದೆ. ಈ ನಡುವೆ, ಇಂದು ಚಿನ್ನದ ಬೆಲೆ ಮತ್ತೆ ಸ್ವಲ್ಪ ತಗ್ಗಿದರೂ, ಮುಂದಿನ ದಿನಗಳಲ್ಲಿ ಮರುಏರಿಕೆ ಸಾಧ್ಯತೆ ಹೆಚ್ಚಾಗಿದೆ ಎಂದು ವ್ಯಾಪಾರ ವಲಯ...
- Advertisement -spot_img

Latest News

Political News: ದುಷ್ಮನ್ ಕಹಾ ಹೈ, ಕಾಂಗ್ರೆಸ್ ಪಾರ್ಟಿ ಮೇ ಹೈ!: ಸತೀಶ್ ಹೇಳಿಗೆ ಬಗ್ಗೆ ಅಶೋಕ್ ವ್ಯಂಗ್ಯ

Political News: ಸಚಿವ ಸತೀಶ್ ಜಾರಕಿಹ``ಳಿ ಮನೆ ಮತ್ತು ಕಚೇರಿ ಮೇಲೆ ಇ.ಡಿ.ದಾಳಿ ನಡೆದಿದ್ದು, ಈ ಬಗ್ಗೆ ಸತೀಶ್ ಜಾರಕಿಹ``ಳಿ ಬೇಸರವ್ಯಕ್ತಪಡಿಸಿದ್ದಾರೆ. ದೂರು ನೀಡಿದ್ದು ಯಾರು...
- Advertisement -spot_img