Monday, August 17, 2026

Bangalore MLAs

ರಾಜರಾಜೇಶ್ವರಿ ನಗರದಲ್ಲೇ ನಾರಾಯಣಸ್ವಾಮಿ ಕಾರ್ಯ ಬೆಸ್ಟ್ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಜನರನ್ನ ತೀವ್ರವಾಗಿ ಕಾಡ್ತಿದೆ. ಒಂದೆಡೆ ರೋಗ ಹರಡುವ ಭೀತಿ ಇದ್ರೆ, ಕೊರೊನಾ ಕೆಲಸವನ್ನ ಕಿತ್ತುಕೊಂಡಿದೆ. ಲಾಕ್ ಡೌನ್ ಘೋಷಣೆಯಾದ ಮೊದಲದಿನದಿಂದಲೂ ಬೆಂಗಳೂರಿನ ಲಗ್ಗೆರೆಯ ನಾರಾಯಣಸ್ವಾಮಿ ಕ್ಷೇತ್ರದ ಜನರಿಗೆ ನಿರಂತರವಾಗಿ ನೆರವನ್ನ ನೀಡುತ್ತಾ ಬಂದಿದ್ದಾರೆ.. ಇದುವರೆಗೂ ಕ್ಷೇತ್ರದ ಜನರಿಗೆ ಹಲವು ಬಾರಿ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.. ಕಳೆದೊಂದು...

ಕಾನೂನು ಸಮರಕ್ಕೆ ರೆಡಿಯಾದ ಕಾಂಗ್ರೆಸ್..!

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಅಸಮಾಧಾನಗೊಂಡು ರಾಜೀನಾಮೆ ನೀಡಿರೋ ಕಾಂಗ್ರೆಸ್-ಜೆಡಿಎಸ್ ಶಾಸಕರ ವಿರುದ್ಧ ಕಾನೂನು ಸಮರಕ್ಕೆ ಕಾಂಗ್ರೆಸ್ ಮುಂದಾಗಿದೆ. ದೋಸ್ತಿಗೆ ಟಾಟಾ ಹೇಳಿ ಬಿಜೆಪಿ ಹೊಸ್ತಿಲಲ್ಲಿ ನಿಂತಿರೋ ಕಾಂಗ್ರೆಸ್-ಜೆಡಿಎಸ್ ನ ಅತೃಪ್ತ ಶಾಸಕರ ವಿರುದ್ಧ ಇದೀಗ ಕಾಂಗ್ರೆಸ್ ಕಾನೂನು ಸಮರ ಸಾರಿದ್ದು, ನಾಲ್ಕೈದು ಶಾಸಕರ ಅನರ್ಹತೆಗೆ ದೂರು ನೀಡಲು ನಿರ್ಧರಿಸಿದೆ. ರಾಜೀನಾಮೆ ನೀಡಿ ಮುಂಬೈ...
- Advertisement -spot_img

Latest News

ಕಾವೇರಿ ನೀರು ಹರಿಸುವ ತೀರ್ಪು – ಸುಪ್ರೀಂಕೋರ್ಟ್ ಮುಂದೆ ರಾಜ್ಯದ ಬರ ಪರಿಸ್ಥಿತಿ ತಿಳಿಸುತ್ತೇವೆ ಎಂದ ಶಾಸಕ ರಂಗನಾಥ್

ಬೆಂಗಳೂರು: ಕಾವೇರಿ ನೀರು ತಮಿಳುನಾಡಿಗೆ ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ನೀರಿನ ಪರಿಸ್ಥಿತಿ ಹಾಗೂ ಬರದ ಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು...
- Advertisement -spot_img