Tuesday, August 11, 2026

bangalore news

KR Marketನಲ್ಲಿ ಪುಟ್ಟಬಾತ್ ವ್ಯಾಪಾರಿಗಳ ಸಂಕಷ್ಟ- ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ’ ಎಂದು ಮನವಿ

ಬೆಂಗಳೂರು: ನಗರದ ಪ್ರಮುಖ ಮಾರುಕಟ್ಟೆ ಪ್ರದೇಶವಾದ ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ವ್ಯಾಪಾರಕ್ಕೆ ಸೂಕ್ತ ಅವಕಾಶ ಸಿಗದೆ ಜೀವನ ನಡೆಸುವುದೇ ಕಷ್ಟವಾಗಿದೆ ಎಂದು ವ್ಯಾಪಾರಿಗಳು ಅಳಲು ತೋಡಿಕೊಂಡಿದ್ದಾರೆ. ಇಂದು ಕೆ.ಆರ್. ಮಾರ್ಕೆಟ್‌ನಲ್ಲಿ ಪುಟ್ಟಬಾತ್ ವ್ಯಾಪಾರಿಗಳನ್ನು ಭೇಟಿಯಾಗಿ ಅವರ ಸಮಸ್ಯೆಗಳ ಕುರಿತು ಮಾಹಿತಿ ಪಡೆಯಲಾಯಿತು. ಈ ವೇಳೆ ಮಾತನಾಡಿದ ವ್ಯಾಪಾರಿಗಳು, ಹಲವು ವರ್ಷಗಳಿಂದ...

ಕೆ.ಆರ್. ಮಾರ್ಕೆಟ್‌ನಲ್ಲಿ ಫುಟ್‌ಪಾತ್ ತೆರವು ಕಾರ್ಯಾಚರಣೆ ಮುಂದುವರಿಕೆ – ವ್ಯಾಪಾರಿಗಳ ಕಣ್ಣೀರು!

ನಗರದ ಐತಿಹಾಸಿಕ ಕೆ.ಆರ್. ಮಾರ್ಕೆಟ್‌ನಲ್ಲಿ ಫುಟ್‌ಪಾತ್ ಅತಿಕ್ರಮಣ ತೆರವು ಕಾರ್ಯಾಚರಣೆ ಬುಧವಾರವೂ ಭರ್ಜರಿಯಾಗಿ ಮುಂದುವರಿಯಿತು. ಸುಮಾರು ನಾಲ್ಕು ಜೆಸಿಬಿ ಯಂತ್ರಗಳ ಸಹಾಯದಿಂದ ಬಿಬಿಎಂಪಿ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಅಧಿಕಾರಿಗಳು, ಪೊಲೀಸರ ಬಿಗಿ ಭದ್ರತೆಯಲ್ಲಿ ಅತಿಕ್ರಮಣ ತೆರವುಗೊಳಿಸಿದರು. ಫುಟ್‌ಪಾತ್ ಮೇಲೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಮತ್ತು ಶಾಶ್ವತ ಅಂಗಡಿಗಳು, ಶೆಡ್‌ಗಳು ಹಾಗೂ ಇತರೆ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು....

ಮೇ 17ರಂದು ಮೆಟ್ರೋ ಬಂದ್! ಬಿಎಂಆರ್‌ಸಿಎಲ್ ಪ್ರಕಟಣೆ

ನಮ್ಮ ಮೆಟ್ರೋ (Namma Metro) ಪರ್ಪಲ್ ಲೈನ್‌ನಲ್ಲಿ ಭಾನುವಾರ (ಮೇ 17) ಬೆಳಗ್ಗೆ ಕೆಲಕಾಲ ಸೇವೆ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ತಿಳಿಸಿದೆ. ತುರ್ತು ನಿರ್ವಹಣಾ ಕಾರ್ಯಗಳ ಹಿನ್ನೆಲೆಯಲ್ಲಿ ಬೆಳಿಗ್ಗೆ 7ರಿಂದ 9ರವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಳ್ಳಲಿದೆ. ಮಾಹಿತಿಯಂತೆ, ನಾಡಪ್ರಭು ಕೆಂಪೇಗೌಡ ನಿಲ್ದಾಣ ಮತ್ತು ಸರ್ ಎಂ....

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 240 ಸಿಸಿಟಿವಿ ಕ್ಯಾಮೆರಾಗಳು ಆಫ್!

ಬೆಂಗಳೂರಿನಲ್ಲಿ ನಡೆದ ರಾಯಲ್ ಚಾಲೆಂಜೆರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯದ​ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರೀ ಭದ್ರತಾ ಲೋಪ ಬೆಳಕಿಗೆ ಬಂದಿದೆ. ಪಂದ್ಯ ನಡೆದ ದಿನವೇ ಸುಮಾರು 240 ಸಿಸಿಟಿವಿ ಕ್ಯಾಮೆರಾಗಳು ಏಕಾಏಕಿ ನಿಷ್ಕ್ರಿಯಗೊಂಡಿದ್ದವು. ಪ್ರಾಥಮಿಕ ತನಿಖೆಯ ಪ್ರಕಾರ, IVS Digital Solutions ಸಂಸ್ಥೆಯ ಇಬ್ಬರು ಸಿಬ್ಬಂದಿ ಮಂಜುನಾಥ್ ಮತ್ತು ಅಬ್ದುಲ್ ಕಲಾಂ ಅನಧಿಕೃತವಾಗಿ...

ಬಾಡಿಗೆ ಮನೆ ಮಾಲೀಕರಿಗೆ ಪೊಲೀಸರಿಂದ ಖಡಕ್ ಸೂಚನೆ

ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಅಕ್ರಮವಾಗಿ ವಾಸಿಸುತ್ತಿರುವ ಬಾಂಗ್ಲಾದೇಶಿ ವಲಸಿಗರು ಹಾಗೂ ಇತರೆ ವಿದೇಶಿ ಪ್ರಜೆಗಳ ಪತ್ತೆಗೆ ರಾಜ್ಯ ಪೊಲೀಸ್ ಇಲಾಖೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ. ಈ ಹಿನ್ನೆಲೆಯಲ್ಲಿ, ಬಾಡಿಗೆ ಮನೆ ಮಾಲೀಕರು, ಕಟ್ಟಡ ಮಾಲೀಕರು, ಕೈಗಾರಿಕೆಗಳು ಮತ್ತು ವಿವಿಧ ಉದ್ಯಮಗಳ ಮುಖ್ಯಸ್ಥರು ತಮ್ಮಲ್ಲಿ ಕೆಲಸ ಮಾಡುತ್ತಿರುವ ಎಲ್ಲ ಕಾರ್ಮಿಕರ ವಿವರಗಳನ್ನು ಕಡ್ಡಾಯವಾಗಿ ಸ್ಥಳೀಯ ಪೊಲೀಸ್...

BBMP: ಮೊಬೈಲ್ ಕಳ್ಳನ ಹಿಡಿದ ಬಿಬಿಎಂಪಿ ಮಾಜಿ ಕಾರ್ಪೋರೇಟರ್

ಬೆಂಗಳೂರಿನಲ್ಲಿ ಪುಂಡ ಪೋಕರಿಗಳ ಹಾವಳಿ ದಿನೇ ದಿನೇ ಹೆಚ್ಚಾಗ್ತಿದೆ. ಸದ್ಯ ಮಾರಕಾಸ್ತ್ರ ತೋರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ ಕಳ್ಳರನ್ನು ಹಿಡಿದುಕೊಡುವಲ್ಲಿ ಮಾಜಿ ಕಾರ್ಪೋರೇಟರ್ ಗಣೇಶ್ ರೆಡ್ಡಿ ಸಾಹಸ ಮೆರೆದಿದ್ದಾರೆ. ಹೌದು ಸಿನಿಮೀಯ ರೀತಿಯಲ್ಲಿ ಮಾರಕಾಸ್ತ್ರಗಳನ್ನ ತೋರಿಸಿ , ಬೆದರಿಸಿ ಮೊಬೈಲ್ ಕಳ್ಳತನ ಮಾಡಿ ಪರಾರಿ ಯಾಗ್ತಿದ್ದ ಕಳ್ಳರನ್ನ ಗಣೇಶ್ ಕಾರು ಗುದ್ದಿಸಿ ಮೊಬೈಲ್...

ಬೆಂಗಳೂರಿನಲ್ಲಿ ಇಲ್ಲಿ “ಈರುಳ್ಳಿ ದೋಸೆ” ಸಖತ್ ಫೇಮಸ್..!

ಬೆಂಗಳೂರಲ್ಲಿ ಈಗಂತೂ ಗಲ್ಲಿ ಗಲ್ಲಿಗೂ ಒಂದೊಂದು ಹೋಟೆಲ್‌ಗಳು ಇದ್ದೇ ಇರುತ್ತೆ. ಆದ್ರೆ ಕಡಿಮೆ ಬೆಲೆಗೆ ಶುಚಿ, ರುಚಿಯಾದ ಆಹಾರ ಸಿಗೋದು ತೀರಾ ವಿರಳ. ತುಂಬಾ ಜನರು ಈಗ ಆರೋಗ್ಯದ ಬಗ್ಗೆ ತುಂಬಾನೇ ಕಾಳಜಿ ವಹಿಸ್ತಾರೆ. ಮನಯಲ್ಲಿ ಅಡುಗೆ ಮಾಡಲಾಗದ ಪರಿಸ್ಥಿತಿ ಇದ್ದುಮ ಹೊರಗಡೆಯ ಹೋಟೆಲ್‌ಗಳನ್ನೇ ನಂಬಿಕೊಂಡು ಜೀವನ ಸಾಗಿಸುತ್ತಿರುವವರು ಸಿಲಿಕಾನ್ ಸಿಟಿಯಲ್ಲಿ ಸಿಕ್ಕಾಪಟ್ಟೆ ಜನರಿದ್ದಾರೆ....

ವಿದ್ಯಾರ್ಥಿನಿ ಬಲಿಯಾಗಿದ್ದು ರಸ್ತೆ ಗುಂಡಿಗಲ್ಲ.. ಭ್ರಷ್ಟಾಚಾರಕ್ಕೆ : ಹೆಚ್ಡಿ ಕುಮಾರಸ್ವಾಮಿ

ಕರ್ನಾಟಕ ಟಿವಿ ಬೆಂಗಳೂರು : ಬಿಬಿಎಂಪಿ ಬೇಜವಾಬ್ದಾರಿ, ನಿರ್ಲಕ್ಷ್ಯ, ಅವೈಜ್ಞಾನಿಕ ಕಸದ ವಿಲೇವಾರಿ ಹಾಗೂ ಅಸಮರ್ಪಕ ರಸ್ತೆ, ಚರಂಡಿ ನಿರ್ವಹಣೆಯಿಂದ ಜನರ ಜೀವಕ್ಕೆ ಕಿಮ್ಮತ್ತಿಲ್ಲದಾಗಿದೆ. ಹೆಬ್ಬಾಳದ ಮೇಲುಸೇತುವೆ ಬಳಿ ಕಸದ ಲಾರಿಗೆ ಬಾಲಕಿ ಬಲಿಯಾಗಿದ್ದಾಳೆ. ಭಾನುವಾರದಂದು ಬೆಂಗಳೂರಿನಲ್ಲಿ ಸುರಿದ ಮಳೆಯಿಂದ ಆ ಫ್ಲೈ ಓವರ್ ಅಂಡರ್ ಪಾಸ್'ನಲ್ಲಿ ನೀರು ತುಂಬಿತ್ತು. ಹೀಗಾಗಿ ಇಂದು ಮಕ್ಕಳು ಅಂಡರ್...

ರಾಜ್ಯದಲ್ಲಿ ಇಂದು 28.723 ಕೊರೊನಾ ಪ್ರಕರಣ ದಾಖಲು, 12.98% ಗೆ ತಲುಪಿದ ಪಾಸಿಟಿವಿಟಿ ದರ

Karnataka ಕರ್ನಾಟಕದಲ್ಲಿ ಇಂದು ದಾಖಲಾದ ಕೊರೊನಾ ಪ್ರಕರಣಗಳ ಸಂಖ್ಯೆ 28.723. ಒಟ್ಟು ಸಾವನ್ನಪ್ಪಿದವರ ಸಂಖ್ಯೆಯು 14 ಕ್ಕೆ ತಲುಪಿದೆ.ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 20.121 ಜನರಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ, ರಾಜ್ಯದಲ್ಲಿ 14 ಮಂದಿ ಸಾವನ್ನಪ್ಪಿದವರಲ್ಲಿ 7 ಮಂದಿ ಸಿಲಿಕಾನ್ ಸಿಟಿಯವರಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ ಶೇ.12.98% ಕ್ಕೆ ಏರಿಕೆಯಾಗಿದೆ. 3105 ಜನರುಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್...

2022 New Year Shock : ಹೊಸ ವರ್ಷಾಚರಣೆಗೆ ಸರ್ಕಾರದ ಶಾಕ್

ಬೆಂಗಳೂರು : 2022ರ ಸಂಭ್ರಮಾಚರಣೆ ಮಾಡಲು ರೆಡಿಯಾಗಿರುವವರಿಗೆ ಮುಖ್ಯಮಂತ್ರಿ ಶಾಕ್ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ 50:50 ಜಾರಿಯಲ್ಲಿರುತ್ತದೆ ಎಂದು ಹೇಳುವ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಗೊಂದಲಕ್ಕೆ ದೂಡಿದ್ದಾರೆ. ಈ ನಡುವೆ ಹೋಟೆಲ್ ಮಾಲೀಕರ ಸಂಘ ಆಕ್ಷೇಪ ಮಾಡಿದ್ದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶೀ ಕೊಟ್ಟಿರುವ ಆದೇಶದ ಪ್ರಕಾರ 50:50 ಮಾಹಿತಿ ಇಲ್ಲ...
- Advertisement -spot_img

Latest News

Political News: ಪಾದಯಾತ್ರೆಗೆ ಸಹಕರಿಸಿದವರಿಗೆ ಧನ್ಯವಾದ ತಿಳಿಸಿದ ನಿಖಿಲ್ ಕುಮಾರ್

Political News: ಕಾವೇರಿ ಜಲ ವಿವಾದ ಮತ್ತು ಹಲವು ವಿಷಯಗಳ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಾದಯಾತ್ರೆ ನಡೆಸಿದ್ದು, ಈ ಪಾದಯಾತ್ರೆಗೆ ಬಿಜೆಪಿ ನಾಯಕರು...
- Advertisement -spot_img