Sunday, February 8, 2026

bangalore news

ಸ್ಥಗಿತವಾಗಿದ್ದ KSTDC ತಿರುಪತಿ ಪ್ಯಾಕೇಜ್ ಪುನರಾರಂಭ..

www.karnatakatv.net: ರಾಜ್ಯ- ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (ಕೆಎಸ್ಟಿಡಿಸಿ) ಕೊವಿಡ್-19ರ ಕಾರಣದಿಂದ ಕಳೆದ 02 ತಿಂಗಳಿಂದ ಸ್ಥಗಿತಗೊಳಿಸಿದ್ದ ತಿರುಪತಿ ಬಾಲಾಜಿ ಶೀಘ್ರ ದರ್ಶನ ಪ್ರವಾಸ ಪ್ಯಾಕೇಜನ್ನ ಮತ್ತೆ ಆರಂಭಗೊಳಿಸಿದೆ. ದಿನಾಂಕ: (30.06.2021)ರಿಂದ ಅನ್ವಯವಾಗುವಂತೆ ಪುನಃ ಪ್ರಾರಂಭಿಸಲು ಕ್ರಮಕೈಗೊಂಡಿದೆ. ಪ್ರಸಿದ್ಧ ಪ್ರವಾಸಿ ತಾಣಗಳು, ಪಾರಂಪರಿಕ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಪ್ರವಾಸ ಕೈಗೊಳ್ಳಬಹುದು. ಕೆಎಸ್ಟಿಡಿಸಿ...

ಸ್ವಾಮೀಜಿಗಳಿಂದ ಡಿ.ಕೆ.ಶಿವಕುಮಾರ್ ಭೇಟಿ

www.karnatakatv.net: ರಾಜ್ಯ: ಬೆಂಗಳೂರು- ಗದಗ ಜಿಲ್ಲೆಯ ಬಾಲೆ ಹೊಸೂರು ಮಠದ ದಿಂಗಾಲೇಶ್ವರ ಸ್ವಾಮೀಜಿ, ವಿಜಯಪುರದ ಬಸವಕುಮಾರ ಸ್ವಾಮೀಜಿ ಅವರ ನೇತೃತ್ವದಲ್ಲಿ ಉತ್ತರ ಕರ್ನಾಟಕದ ಲಿಂಗಾಯತ ಹಾಗೂ ಹಿಂದುಳಿದ ವರ್ಗಗಳ 25 ಮಠಗಳ ಸ್ವಾಮೀಜಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿಂದು ಭೇಟಿ ಮಾಡಿ, ಸಮಾಲೋಚನೆ ನಡೆಸಿದರು. ಕೋವಿಡ್ ಸಂಕಷ್ಟ ಪರಿಸ್ಥಿತಿಯಲ್ಲಿ...

ಬಿಬಿಎಂಪಿ ಮಾಜಿ ಕಾರ್ಪೊರೇಟರ್ ಹತ್ಯೆ

www.karnatakatv.net: ರಾಜ್ಯ- ಬೆಂಗಳೂರಿನಲ್ಲಿ ಹಾಡಹಗಲೇ ಬರ್ಬರ ಕೊಲೆ ನಡೆದಿದೆ. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನ ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ. ಛಲವಾದಿಪಾಳ್ಯದ ಫ್ಲವರ್ ಗಾರ್ಡನ್ ನಲ್ಲಿ ಈ ಘಟನೆ ನಡೆದಿದೆ. ಮನೆಯಿಂದ ಹೊರಕರೆತಂದ ದುಷ್ಕರ್ಮಿಗಳು ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ರೇಖಾರವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯ್ತು, ಆದ್ರೆ ಚಿಕಿತ್ಸೆ...

ರಾಜರಾಜೇಶ್ವರಿ ನಗರದಲ್ಲೇ ನಾರಾಯಣಸ್ವಾಮಿ ಕಾರ್ಯ ಬೆಸ್ಟ್ – ಮುನಿರತ್ನ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಜನರನ್ನ ತೀವ್ರವಾಗಿ ಕಾಡ್ತಿದೆ. ಒಂದೆಡೆ ರೋಗ ಹರಡುವ ಭೀತಿ ಇದ್ರೆ, ಕೊರೊನಾ ಕೆಲಸವನ್ನ ಕಿತ್ತುಕೊಂಡಿದೆ. ಲಾಕ್ ಡೌನ್ ಘೋಷಣೆಯಾದ ಮೊದಲದಿನದಿಂದಲೂ ಬೆಂಗಳೂರಿನ ಲಗ್ಗೆರೆಯ ನಾರಾಯಣಸ್ವಾಮಿ ಕ್ಷೇತ್ರದ ಜನರಿಗೆ ನಿರಂತರವಾಗಿ ನೆರವನ್ನ ನೀಡುತ್ತಾ ಬಂದಿದ್ದಾರೆ.. ಇದುವರೆಗೂ ಕ್ಷೇತ್ರದ ಜನರಿಗೆ ಹಲವು ಬಾರಿ ಫುಡ್ ಕಿಟ್ ವಿತರಣೆ ಮಾಡಿದ್ದಾರೆ.. ಕಳೆದೊಂದು...

ನಾರಾಯಣಸ್ವಾಮಿಯವರ ನಿತ್ಯ ನಿರಂತರ ಫುಡ್ ಕಿಟ್ ವಿತರಣೆಗೆ ಶ್ಲಾಘನೆ

ಕರ್ನಾಟಕ ಟಿವಿ ಬೆಂಗಳೂರು : ಕೊರೊನಾ ಭಾರತಕ್ಕೆ ಭೀಕರವಾಗಿ ಕಾಡ್ತಿದೆ, ಪ್ರಧಾನಿ ಮೋದಿ ಮೊದಲ ಲಾಕ್ ಘೋಷಣೆ ಮಾಡಿ ಇಂದಿಗೆ 100 ದಿನ ಆಗಿದೆ. ಇದೀಗ ಲಾಕ್ ಡೌನ್ ಇಲ್ಲ, ಅನ್ ಲಾಕ್ ಮಾಡಲಾಗಿದೆ. ಆದ್ರೆ, ಕೊರೊನಾ ಸುನಾಮಿ ರೀತಿ ಅಪ್ಪಳಿಸುತ್ತಿದ್ದು ಜನ ಭಯಭೀತರಾಗಿದ್ದಾರೆ. ಜೀವನ ನಡೆಸೋದು ಕಷ್ಟವಾಗಿದೆ. ಮೊದಮೊದಲು ಎಲ್ಲರೂ ಸಹಾಯ ಮಾಡಿದ್ರು,...

ಕೊರೊನಾ ವಿರುದ್ಧ ಟ್ರಾಫಿಕ್ ಪೊಲೀಸರ ವಿಭಿನ್ನ ಜಾಗೃತಿ ಅಭಿಯಾನ

ಬೆಂಗಳೂರು : ಕೊರೊನಾ ನಮ್ಮಕರ್ನಾಟಕ ಮಾತ್ರವನ್ನ, ದೇಶವಷ್ಟೆ ಅಲ್ಲ ಇಡೀ ವಿಶ್ವವನ್ನ ಕಾಡ್ತಿದೆ.. ಅರ್ಧಕ್ಕರ್ಧ ವಿಶ್ವವೇ ಲಾಕ್ ಡೌನ್ ಆಗಿದೆ. ಇನ್ನು ನಮ್ಮ ದೇಶವೂ ಸಂಪೂರ್ಣ ಸ್ತಬ್ಧವಾಗಿದೆ.. ಒಂದು ಕೋಟಿ ಜನಸಂಖ್ಯೆ ಇರುವ ಬೆಂಗಳೂರು ಸಹ ಸೈಲೆಂಟ್ ಆಗಿದೆ.. ಆದರೂ ಕೆಲವೆಡೆ ಜನ ಕೊರೋನಾ ನಮಗೆ ಬರೋದಿಲ್ಲಅಂತ ಓಡಾಡ್ತಿದ್ದಾರೆ..  ಇಂಥಹವರ ದೃಷ್ಟಿಯಲ್ಲಿಟ್ಟಕೊಂಡು ಇಷ್ಟು ದಿನ ಸಂಚಾರಿ ರೂಲ್ಸ್ ಫಾಲೋ ಮಾಡಿ...

ಸಿಎಂ ಬೆಂಗಳೂರು ರೌಂಡ್ಸ್ ನಲ್ಲಿ ಕಂಡುಬಂದಿದ್ದೇನು..?

ಕರ್ನಾಟಕ ಟಿವಿ : ಸಿಎಂ ಆದ ಬಳಿಕ ಇದೇ ಮೊದಲ ಬಾರಿಗೆ ಯಡಿಯೂರಪ್ಪ ಬೆಂಗಳೂರು ನಗರ ಪ್ರದಕ್ಷಿಣೆ ಮಾಡಿದ್ದಾರೆ. ನಂತರ ಮಾತನಾಡಿದ ಯಡಿಯೂರಪ್ಪ ಸಾಧ್ಯವಾದರೆ ಇನ್ನು 15 ದಿನಕ್ಕೊಮ್ಮೆ ಬೆಂಗಳೂರು ನಗರ ಪರಿವೀಕ್ಷಣೆ ಮಾಡೋದಾಗಿ ಸಿಎಂ ಹೇಳಿದ್ರು. ನಾನು ಇಂದು ಸಾರ್ವಜನಿಕ ಅಭಿಪ್ರಾಯ ಕೇಳುವ ಪ್ರಯತ್ನ ಮಾಡಿದ್ದೇನೆ. ಸಾರ್ವಜನಿಕರಿಗೆ ತೊಂದರೆಯಾಗಬಾರದು ಅಂತ ಭಾನುವಾರ ನಗರ...
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img