Wednesday, April 1, 2026

Bangalore Palace Grounds

ಅಪ್ಪು ನನ್ನ ಅಣ್ಣನಿದ್ದಂತೆ :ತಮಿಳು ನಟ ವಿಶಾಲ್

ಬೆಂಗಳೂರು: ಅರಮನೆ ಮೈದಾನದಲ್ಲಿ ನಡೆದಂತಹ `ಪುನೀತ್ ನುಡಿ ನಮನ' ಕಾರ್ಯಕ್ರಮದಲ್ಲಿ ಮಾತನಾಡಿದ ತಮಿಳು ನಟ ವಿಶಾಲ್ ಅವರು ನಾನು ಒಬ್ಬ ಕನ್ನಡಿಗ, ಯಾಕೆಂದರೆ ನಮ್ಮ ಅಪ್ಪ ಕನ್ನಡಿಗರು. ನನಗೆ ಅಪ್ಪು ಅವರು ಅಣ್ಣನಂತೆ, ನನ್ನ ಹುಟ್ಟು ಹಬ್ಬದ ದಿನ ಅವರು ನಿಧನವಾಗಿದ್ದಾರೆ ಎಂದಾಗ ಎರಡು ದಿನ ನನಗೆ...

ನಟ ರವಿಚಂದ್ರನ್ ಪುತ್ರಿಯ ವಿವಾಹ- ಹೇಗಿದೆ ಗೊತ್ತಾ ದುಬಾರಿ ಇನ್ವಿಟೇಷನ್..?

ಬೆಂಗಳೂರು: ಕ್ರೇಜಿ ಸ್ಟಾರ್ ಪುತ್ರಿಯ ವಿವಾಹ ದಿನಾಂಕ ನಿಗದಿಯಾಗಿದ್ದು, ಇದಕ್ಕಾಗಿ ಕ್ರೇಜಿ ಕುಟುಂಬ ಭರ್ಜರಿ ತಯಾರಿಯಲ್ಲಿ ತೊಡಗಿದ್ದು, ರವಿಮಾಮ ಖುದ್ದಾಗಿ ಅತಿಥಿಗಳನ್ನ ಆಹ್ವಾನ ಮಾಡ್ತಿದ್ದಾರೆ. ಇದೇ ತಿಂಗಳ 28 ಮತ್ತು 29ರಂದು ಮಗಳು ಗೀತಾಂಜಲಿ ವಿವಾಹ ನಡೆಯಲಿದೆ. ಉದ್ಯಮಿ ಅಜಯ್ ಎಂಬುವರ ಜೊತೆ  ಗೀತಾಂಜಲಿ ಮದುವೆ ಬೆಂಗಳೂರು ಅರಮನೆ ಮೈದಾನದ ವೈಟ್ ಪೆಟಲ್ ನಲ್ಲಿ ಅದ್ದೂರಿಯಾಗಿ ನಡೆಯಲಿದೆ. ತಮ್ಮ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img