Saturday, September 5, 2026

bangalore politics

ಬಿಎಂಟಿಸಿ ಎನ್ನುವ ಬಿಳಿಯಾನೆ; 80 ಲಕ್ಷ ಜನಸಂಖ್ಯೆಗೆ ಇರುವುದು ಕೇವಲ ಆರುವರೆ ಸಾವಿರ ಬಸ್‌!

ಕರ್ನಾಟಕ ಟಿವಿ : ಇಂತಹ ಆಧುನಿಕ ಯುಗದಲ್ಲೂ ಮಕ್ಕಳು ಶಾಲೆಗೆ ಹೋಗಲು ನಡೆಯಬೇಕು ಎನ್ನುವುದನ್ನು ಕೇಳಿದರೆ ವ್ಯವಸ್ಥೆ ಎಷ್ಟು ಜಡವಾಗಿದೆ ಎನ್ನುವುದು ವಿಷಾದನೀಯ. ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳ ಉದಾಸೀನ ಧೋರಣೆಯಿಂದ, ನಿರ್ಲಕ್ಷ್ಯದಿಂದ ಬಡ ಮಕ್ಕಳು ವಿದ್ಯೆಯಿಂದ ವಂಚಿತರಾಗಬೇಕಾಗಿ ಬಂದಿರುವುದು ನಿಜಕ್ಕೂ ದುರದೃಷ್ಟಕರ ಸಂಗತಿ. ಸಕಾಲದಲ್ಲಿ ಬಸ್‌ ಸೌಲಭ್ಯ ಇಲ್ಲದ ಕಾರಣಕ್ಕೆ ಬೆಂಗಳೂರು ನಗರದ ಅಂಚಿಗೆ...
- Advertisement -spot_img

Latest News

Janmashtami Special: ಶ್ರೀಕೃಷ್ಣನಿಂದಲೇ ಪೂತನೀಯ ಸಂಹಾರವಾಗಿದ್ದೇಕೆ..? ಯಾರವಳು..?

Janmashtami Special: ಶ್ರೀಕೃಷ್ಣ ಲೀಲೆಯಲ್ಲಿ ಬರುವ 1 ಕಥೆ ಪೂತನಿ ಸಂಹಾರದ ಕಥೆ. ಜನ್ಮಾಷ್ಠಮಿಯ ಪ್ರಯುಕ್ತವಾಗಿ ನಾವಿಂದು ಪೂತನಿ ಸಂಹಾರವಾಗಿದ್ದೇಕೆ..? ಶ್ರೀಕೃಷ್ಣನಿಂದಲೇ ಆಕೆಯ ಸಂಹಾರವಾಗಿದ್ದೇಕೆ ಎಂಬ...
- Advertisement -spot_img