Wednesday, July 22, 2026

Bangalore rain forecast

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಮಲೆನಾಡು ಮತ್ತು ಘಟ್ಟ ಪ್ರದೇಶಗಳಲ್ಲಿ ಉತ್ತಮ ಮಳೆ ಕಾಣಿಸಲಿದೆ. ಕಲ್ಯಾಣ ಮತ್ತು ಉತ್ತರ ಕರ್ನಾಟಕ ಭಾಗಗಳಲ್ಲಿಯೂ ಮಳೆಯ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು...
- Advertisement -spot_img

Latest News

ಕೇಂದ್ರದ ವಿರುದ್ಧ ಗರಂ ಆದ ಮಧು ಬಂಗಾರಪ್ಪ – ಒಡೆದು ಆಳುವ ಬಿಜೆಪಿ ಎಂದು ಬಾರಿ ಟೀಕೆ!

ದೆಹಲಿಯಲ್ಲಿ ಯುವಕರು ಮತ್ತು ವಿದ್ಯಾರ್ಥಿಗಳ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಈಗ ರಾಜ್ಯದಲ್ಲೂ ಆಕ್ರೋಶದ ಬೆಂಕಿ ಹೊತ್ತಿ ಉರಿಯುತ್ತಿದೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ...
- Advertisement -spot_img