ಎಲ್ಲಿಯವರೆಗೂ ಮೋಸ ಹೋಗುವವರು ಇರುತ್ತಾರೋ ಅಲ್ಲಿಯವರೆಗೂ ಮೋಸ ಮಾಡುವವರು ಇರುತ್ತಾರೆ. ಇಲ್ಲೊಬ್ಬ ಸೇಟು ವರಮಹಾಲಕ್ಷ್ಮೀ ಹಬ್ಬದ ನೆಪದಲ್ಲಿ ಚೀಟಿ ಕಟ್ಟಿಸಿಕೊಂಡು ಐದು ಕೋಟಿಗೂ ಹೆಚ್ಚು ಹಣವನ್ನ ವಂಚಿಸಿ ಪರಾರಿಯಾಗಿರುವ ಘಟನೆ ಆನೇಕಲ್ ತಾಲೂಕಿನ ಕಾಚನಾಯಕನ ಹಳ್ಳಿಯಲ್ಲಿ ನಡೆದಿದೆ. ಹಬ್ಬದ ಸಂಭ್ರಮಕ್ಕೆಂದು ಚೀಟಿ ಹಾಕಿ ಸಂತಸದಲ್ಲಿದ್ದ ಗ್ರಾಮಸ್ಥರಿಗೆ ಈಗ ದಿಕ್ಕೇ ತೋಚದಂತಾಗಿದೆ. ಇತ್ತ ಹಬ್ಬದ ಸಂಭ್ರಮವೂ...
ಕೊರೊನಾ ಕೇಸ್ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳ ಹಾಗೂ ಟಪ್ ರೂಲ್ಸ್ ಜಾರಿ ಹಿನ್ನಲೆ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಹೈ ಅಲರ್ಟ್ ಆಗಿದೆ . ಸೊಂಕೀತರು ಹೆಚ್ಚಾಗುವ ಆತಂಕ ಹಿನ್ನಲೆ ಜಿಲ್ಲಾಡಳಿತ 2300 ಬೆಡ್ ಗಳ ಗುರುತು ಮಾಡಿ ಸಿದ್ದತೆಗೆ ತಯರಾಗಿದೆ. ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್ ಗಳನ್ನ ಸಿದ್ದತೆಗೆ ಜಿಲ್ಲಾಡಳಿತ ಸಜ್ಜಾಗಿದೆ.
ಜಿಲ್ಲೆಯ...
ದೊಡ್ಡಬಳ್ಳಾಪುರ : ಬೆಂಗಳೂರು ಗ್ರಾಮಾಂತ(Bangalore rural) ರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಹೊಸ ವರ್ಷದ ಪ್ರಯುಕ್ತ ಹಾಗೂ ಕರುನಾಡ ವಿಜಯ ಸೇನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯುವ ಘಟಕದ ಅಧ್ಯಕ್ಷ ದೀಪು ಗೌಡ(Deepu Gowda) ಇವರ ಹುಟ್ಟು ಹಬ್ಬದ ನಿಮಿತ್ತ ಸಾರ್ವಜನಿಕ ಆಸ್ಪತ್ರೆಯ ಸುಮಾರು ಇನ್ನೂರು ರೋಗಿಗಳಿಗೆ ಹಣ್ಣು ಮತ್ತು ಬ್ರೆಡ್...
ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ...