Tuesday, June 30, 2026

bangalore traffic news

ಕೊರೊನಾ ವಿರುದ್ಧ ಟ್ರಾಫಿಕ್ ಪೊಲೀಸರ ವಿಭಿನ್ನ ಜಾಗೃತಿ ಅಭಿಯಾನ

ಬೆಂಗಳೂರು : ಕೊರೊನಾ ನಮ್ಮಕರ್ನಾಟಕ ಮಾತ್ರವನ್ನ, ದೇಶವಷ್ಟೆ ಅಲ್ಲ ಇಡೀ ವಿಶ್ವವನ್ನ ಕಾಡ್ತಿದೆ.. ಅರ್ಧಕ್ಕರ್ಧ ವಿಶ್ವವೇ ಲಾಕ್ ಡೌನ್ ಆಗಿದೆ. ಇನ್ನು ನಮ್ಮ ದೇಶವೂ ಸಂಪೂರ್ಣ ಸ್ತಬ್ಧವಾಗಿದೆ.. ಒಂದು ಕೋಟಿ ಜನಸಂಖ್ಯೆ ಇರುವ ಬೆಂಗಳೂರು ಸಹ ಸೈಲೆಂಟ್ ಆಗಿದೆ.. ಆದರೂ ಕೆಲವೆಡೆ ಜನ ಕೊರೋನಾ ನಮಗೆ ಬರೋದಿಲ್ಲಅಂತ ಓಡಾಡ್ತಿದ್ದಾರೆ..  ಇಂಥಹವರ ದೃಷ್ಟಿಯಲ್ಲಿಟ್ಟಕೊಂಡು ಇಷ್ಟು ದಿನ ಸಂಚಾರಿ ರೂಲ್ಸ್ ಫಾಲೋ ಮಾಡಿ...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img