Friday, August 14, 2026

bangalore traffic

ಓಲಾ-ಊಬರ್ ಕಾಸ್ಟ್ಲಿ ಪೀಕ್‌ ಅಲ್ಲಿ ಡಬಲ್‌:ಬೈಕ್ ಟ್ಯಾಕ್ಸಿಗೂ ಅವಕಾಶ ಕೊಟ್ಟ ಸರ್ಕಾರ

ಬೆಂಗಳೂರಿಗರು ಬೈಕ್ ಟ್ಯಾಕ್ಸಿ ಬ್ಯಾನ್ ಆಯ್ತು ಅನ್ನೋ ಬೇಸರದಲ್ಲಿದ್ದಾರೆ. ಆಟೋ ಮೀಟರ್ ದರ ಸೇರಿ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಸುಸ್ತಾಗುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಂತೂ ಸಾರಿಗೆ ದುಬಾರಿಯಾಗಿದೆ. ಇದೀಗ ಓಲಾ-ಊಬರ್ ಬಳಸುವವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೇಶದಾದ್ಯಂತ ಶೀಘ್ರವೇ ರ್ಯಾಪಿಡೋ, ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳು ದುಬಾರಿ ಆಗುವ...

ಬಿಎಂಟಿಸಿ ಸಂಚಾರಿ ಉಲ್ಲಂಘನೆ ದಂಡ ಪಾವತಿಗೆ ಚಾಲಕರ ವೇತನ ಕಡಿತ

ಬಿಎಂಟಿಸಿ ಸಂಚಾರಿ ಉಲ್ಲಂಘನೆ ದಂಡ ಪಾವತಿಗೆ ಚಾಲಕರ ವೇತನ ಕಡಿತ ಹೌದು ಸ್ನೇಹಿತರೆ. ಕಳೆದ ಫೆಬ್ರವರಿ ತಿಂಗಳ 2 ನೇ ತಾರಿಕು ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ   ದಂಡ ವಿಧಿಸಿರುವ ಸಂಚಾರಿ ಇಲಾಖೆ . ನಿಗಧಿ ಪಡಿಸಿದ ಅವಧಿಯಲ್ಲಿ ದಂಡ ಪಾವತಿ ಮಾಡಿದರೆ 50 %  ರಷ್ಟು ರಿಯಾಯಿತಿ ಪಡೆದುಕೊಳ್ಳಬಹುದು ಎಂದು ಆದೇಶ ಹೊರಡಿಸಿದ ಬೆನ್ನಲ್ಲೆ...

ಕೊರೊನಾ ವಿರುದ್ಧ ಟ್ರಾಫಿಕ್ ಪೊಲೀಸರ ವಿಭಿನ್ನ ಜಾಗೃತಿ ಅಭಿಯಾನ

ಬೆಂಗಳೂರು : ಕೊರೊನಾ ನಮ್ಮಕರ್ನಾಟಕ ಮಾತ್ರವನ್ನ, ದೇಶವಷ್ಟೆ ಅಲ್ಲ ಇಡೀ ವಿಶ್ವವನ್ನ ಕಾಡ್ತಿದೆ.. ಅರ್ಧಕ್ಕರ್ಧ ವಿಶ್ವವೇ ಲಾಕ್ ಡೌನ್ ಆಗಿದೆ. ಇನ್ನು ನಮ್ಮ ದೇಶವೂ ಸಂಪೂರ್ಣ ಸ್ತಬ್ಧವಾಗಿದೆ.. ಒಂದು ಕೋಟಿ ಜನಸಂಖ್ಯೆ ಇರುವ ಬೆಂಗಳೂರು ಸಹ ಸೈಲೆಂಟ್ ಆಗಿದೆ.. ಆದರೂ ಕೆಲವೆಡೆ ಜನ ಕೊರೋನಾ ನಮಗೆ ಬರೋದಿಲ್ಲಅಂತ ಓಡಾಡ್ತಿದ್ದಾರೆ..  ಇಂಥಹವರ ದೃಷ್ಟಿಯಲ್ಲಿಟ್ಟಕೊಂಡು ಇಷ್ಟು ದಿನ ಸಂಚಾರಿ ರೂಲ್ಸ್ ಫಾಲೋ ಮಾಡಿ...
- Advertisement -spot_img

Latest News

Haveri News: ಶುಂಠಿ ಬೆಳೆ ಪರಿಹಾರಕ್ಕಾಗಿ ರೈತ ಸಂಘದಿಂದ ತೋಟಗಾರಿಕೆ ಇಲಾಖೆ ಕಚೇರಿಗೆ ಮುತ್ತಿಗೆ

Haveri News: ಶುಂಠಿ ಬೆಳೆ ಪರಿಹಾರ ವಿಳಂಬವಾಗಿರುವುದನ್ನು ಖಂಡಿಸಿ ಹಾನಗಲ್ ಪಟ್ಟಣದಲ್ಲಿರುವ ತೋಟಗಾರಿಕೆ ಇಲಾಖೆ ಕಚೇರಿಗೆ ರೈತ ಸಂಘದ ನೇತೃತ್ವದಲ್ಲಿ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ...
- Advertisement -spot_img