Tuesday, December 23, 2025

Bangalore University

400′ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಕಟ!

ಬೆಂಗಳೂರು ವಿಶ್ವವಿದ್ಯಾಲಯ ಮಾಡಿರುವ ಎಡವಟ್ಟಿನಿಂದ ವಿವಿಧ ಸಂಯೋಜಿತ ಕಾಲೇಜುಗಳಲ್ಲಿನ 400 ಮಂದಿ ಎಂ.ಕಾಂ. ವಿದ್ಯಾರ್ಥಿಗಳು ಅಂತಿಮ ಸೆಮಿಸ್ಟರ್‌ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾಗಿರುವ ಆರೋಪ ಕೇಳಿಬಂದಿದೆ. ಇದು ಮಕ್ಕಳನ್ನು ತೀವ್ರ ಆತಂಕ, ಆಕ್ರೋಶಕ್ಕೆ ಗುರಿಯಾಗಿದೆ. ವಾಣಿಜ್ಯ ಅಧ್ಯಯನ ಕೇಂದ್ರ ವಿಭಾಗವು ನೀಡಿರುವ ಬೆಂ.ವಿವಿಯ ಸಂಯೋಜಿತ ಕಾಲೇಜುಗಳ ಎಂ.ಕಾಂ ವಿದ್ಯಾರ್ಥಿಗಳ ಪ್ರಾಜೆಕ್ಟ್‌ ವರ್ಕ್‌ ಮತ್ತು ವೈವಾಗೆ ಸಂಬಂಧಿಸಿದ ಫಲಿತಾಂಶವನ್ನು...

ಸೆಮಿಸ್ಟರ್ ವಿಸ್ತರಣೆ ವಿದ್ಯಾರ್ಥಿಗಳಿಗೆ ‘ಸಂಕಟ’ – ಪದವಿ ಸೆಮಿಸ್ಟರ್ 1 ತಿಂಗಳು ಮುಂದೂಡಿಕೆ!

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಶೈಕ್ಷಣಿಕ ವೇಳಾಪಟ್ಟಿಯು ಮತ್ತೆ ಅಸ್ತವ್ಯಸ್ತಗೊಂಡಿದೆ. ಸೆಮಿಸ್ಟರ್ ಅವಧಿಯು ಒಂದು ತಿಂಗಳು ವಿಸ್ತರಿಸಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೇ ಕಂಟಕವಾಗಿದೆ. ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಯ ವಿಳಂಬವೇ ಈ ಪರಿಸ್ಥಿತಿಗೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂಘಗಳು ಆಕ್ಷೇಪ ವ್ಯಕ್ತಪಡಿಸಿವೆ. ಪದವಿ ಶಿಕ್ಷಣ ವ್ಯವಸ್ಥೆಗೆ ಮತ್ತೊಮ್ಮೆ ಕೊರೊನಾ ಕಾಲದ ಹೊಡೆತದ ಭೀತಿ ಎದುರಾದಂತಾಗಿದೆ....
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img