Thursday, August 20, 2026

Bangalore University

ಬೆಂಗಳೂರು ವಿವಿ ಜಾಗದಲ್ಲಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಪ್ಲಾನ್!

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣ ನಗರಕ್ಕೆ ಒಂದು ರೀತಿಯ ಆಕ್ಸಿಜನ್ ಪ್ಲಾಂಟ್ ಇದ್ದಂತೆ. 1100 ಎಕರೆಗಳ ವಿಶಾಲ ವ್ಯಾಪ್ತಿಯ ಈ ಆವರಣದಲ್ಲಿ ಈಗಾಗಲೇ ಹಲವು ಸಂಸ್ಥೆಗಳಿಗೆ ಜಾಗ ಹಂಚಿಕೆ ಮಾಡಲಾಗಿದೆ. ಇದೀಗ ಇಲ್ಲಿ ರೋಗಿಗಳ ತುರ್ತು ಚಿಕಿತ್ಸೆಗೆ ನೆರವಾಗಲು ಏರ್ ಆಂಬುಲೆನ್ಸ್ ಹೆಲಿಪ್ಯಾಡ್ ನಿರ್ಮಾಣ ಮಾಡುವ ಬೇಡಿಕೆ ಕೇಳಿಬಂದಿದೆ. ವಿಧಾನ ಪರಿಷತ್ ಶಾಸಕ ದಿನೇಶ್ ಗೂಳಿಗೌಡ...

400′ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಕಟ!

ಬೆಂಗಳೂರು ವಿಶ್ವವಿದ್ಯಾಲಯ ಮಾಡಿರುವ ಎಡವಟ್ಟಿನಿಂದ ವಿವಿಧ ಸಂಯೋಜಿತ ಕಾಲೇಜುಗಳಲ್ಲಿನ 400 ಮಂದಿ ಎಂ.ಕಾಂ. ವಿದ್ಯಾರ್ಥಿಗಳು ಅಂತಿಮ ಸೆಮಿಸ್ಟರ್‌ ಪರೀಕ್ಷೆ ಫಲಿತಾಂಶದಲ್ಲಿ ಅನುತ್ತೀರ್ಣರಾಗಿರುವ ಆರೋಪ ಕೇಳಿಬಂದಿದೆ. ಇದು ಮಕ್ಕಳನ್ನು ತೀವ್ರ ಆತಂಕ, ಆಕ್ರೋಶಕ್ಕೆ ಗುರಿಯಾಗಿದೆ. ವಾಣಿಜ್ಯ ಅಧ್ಯಯನ ಕೇಂದ್ರ ವಿಭಾಗವು ನೀಡಿರುವ ಬೆಂ.ವಿವಿಯ ಸಂಯೋಜಿತ ಕಾಲೇಜುಗಳ ಎಂ.ಕಾಂ ವಿದ್ಯಾರ್ಥಿಗಳ ಪ್ರಾಜೆಕ್ಟ್‌ ವರ್ಕ್‌ ಮತ್ತು ವೈವಾಗೆ ಸಂಬಂಧಿಸಿದ ಫಲಿತಾಂಶವನ್ನು...

ಸೆಮಿಸ್ಟರ್ ವಿಸ್ತರಣೆ ವಿದ್ಯಾರ್ಥಿಗಳಿಗೆ ‘ಸಂಕಟ’ – ಪದವಿ ಸೆಮಿಸ್ಟರ್ 1 ತಿಂಗಳು ಮುಂದೂಡಿಕೆ!

ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಶೈಕ್ಷಣಿಕ ವೇಳಾಪಟ್ಟಿಯು ಮತ್ತೆ ಅಸ್ತವ್ಯಸ್ತಗೊಂಡಿದೆ. ಸೆಮಿಸ್ಟರ್ ಅವಧಿಯು ಒಂದು ತಿಂಗಳು ವಿಸ್ತರಿಸಿರುವುದು ವಿದ್ಯಾರ್ಥಿಗಳ ಭವಿಷ್ಯಕ್ಕೇ ಕಂಟಕವಾಗಿದೆ. ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಯ ವಿಳಂಬವೇ ಈ ಪರಿಸ್ಥಿತಿಗೆ ಕಾರಣವಾಗಿದೆ ಎಂದು ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರ ಸಂಘಗಳು ಆಕ್ಷೇಪ ವ್ಯಕ್ತಪಡಿಸಿವೆ. ಪದವಿ ಶಿಕ್ಷಣ ವ್ಯವಸ್ಥೆಗೆ ಮತ್ತೊಮ್ಮೆ ಕೊರೊನಾ ಕಾಲದ ಹೊಡೆತದ ಭೀತಿ ಎದುರಾದಂತಾಗಿದೆ....
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img