Wednesday, August 19, 2026

Bangalore Urban District

ಕಡಿಮೆ ಆದಾಯದವರಿಗೆ ‘ಬಂಪರ್’ ಚಾನ್ಸ್!

ಕರ್ನಾಟಕ ಗೃಹ ಮಂಡಳಿಯು ರಾಜಧಾನಿಯಲ್ಲಿ ಅಭಿವೃದ್ಧಿಪಡಿಸಿರುವ ರಾಜಾಪುರ ಬಡಾವಣೆಯಲ್ಲಿನ 332 ನಿವೇಶನಗಳ ಹಂಚಿಕೆಗೆ ಮುಂದಾಗಿದೆ. ಅಲ್ಲದೆ, ಇಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಶೇ.50ರ ರಿಯಾಯಿತಿ ದರದಲ್ಲಿ ನಿವೇಶನಗಳನ್ನು ನೀಡುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿ ‘ಸೂರ್ಯನಗರ’ ಯೋಜನೆಯಡಿ ಹಂತ ಹಂತವಾಗಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಿದೆ. ಇಲ್ಲಿ ನಿವೇಶನಗಳ ಜೊತೆಗೆ ವಿವಿಧ...
- Advertisement -spot_img

Latest News

Haveri: ವಂದೇ ಮಾತರಂಗೆ ಅಗೌರವ ಆರೋಪ: ಬಿಜೆಪಿ ಯುವ ಮೋರ್ಚಾದಿಂದ ಕ್ಷಮೆಯಾಚನೆಗೆ ಆಗ್ರಹ

Haveri News: ಹಾನಗಲ್: ವಂದೇ ಮಾತರಂ ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಯುವ ಮೋರ್ಚಾ ಹಾನಗಲ್ ಮಂಡಲದ ವತಿಯಿಂದ ರಾಜ್ಯಪಾಲರಿಗೆ ಮನವಿ ಸಲ್ಲಿಸಿ,...
- Advertisement -spot_img