ಬೆಂಗಳೂರು : ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ. ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದರಿಂದ ಸೋಂಕು ನಿಯಂತ್ರಣ ಅಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳಿಗಿಂತ ಶೇ.80 ರಷ್ಟು ಹೆಚ್ಚು ಪ್ರಕರಣಗಳು ರಾಜಧಾನಿಯಲ್ಲಿ ಪತ್ತೆಯಾಗುತ್ತಿರುವುದರಿಂದ ಪರಿಸ್ಥಿತಿ ಕೈ...
ಕರ್ನಾಟಕದಲ್ಲಿ ಸರ್ಕಾರ ಕೋವಿಡ್-19 ಕಟ್ಟಿಹಾಕಲು ಎಷ್ಟೇ ಕಸರತ್ತನ್ನು ಮಾಡಿದರೂ ಸಹ, ಕೊರೋನಾ ದಿನದಿಂದ ದಿನಕ್ಕೆ ಡಬಲ್ ಆಗಿದೆ. ಇನ್ನು ದಿನದಿಂದ ದಿನಕ್ಕೆ ಕರ್ನಾಟಕದಲ್ಲಿ ಕೊರೋನಾ ಹೆಚ್ಚಾಗುತ್ತಿರುವ ಹಿನ್ನಲೆ ಸರ್ಕಾರ ಹರಸಾಹಸ ಪಡುತ್ತಿದೆ. ಈಗಾಗಿ ಕರ್ನಾಟಕದಲ್ಲಿ ಇಂದಿನ ಪಾಸಿಟಿವಿಟಿ ದರ ಶೇಖಡ 3.33 ರಷ್ಟಕ್ಕೆ ಏರಿದೆ.ಹೌದು ಕೊರೊನಾ ನೆನ್ನೆಗಿಂತ ಇಂದು ಡಬಲ್ ಆಗಿದೆ, ಕಳೆದ 24...
ಬೆಂಗಳೂರು :ಬೆಂಗಳೂರು ನಗರದಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಾಗುತ್ತಿದ್ದು, ಸಿಲಿಕಾನ್ ಸಿಟಿ ಮಂದಿ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿರೀಕ್ಷೆಗೂ ಮೀರಿ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಹಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.
ಒಂದು ವಾರದ ಹಿಂದೆ ಬಿಬಿಎಂಪಿ ವ್ಯಾಪ್ತಿಯ ಪಾಸಿಟಿವಿಟಿ ದರ ಶೇ 0.57 ರಷ್ಟಿತ್ತು. ಆದರೆ ಇದೀಗ ನಗರದಲ್ಲಿ...
ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ ಜಲಾವೃತವಾಗಿದ್ದ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...
ದೊಡ್ಡ ಬಳ್ಳಾಪುರ ತಾಲೂಕಿನ ಕುಂಬಾರ ಪೇಟೆಯಲ್ಲಿ, ಅಲ್ಲಾ ಭಕಾಷ್ ಎಂಬುವವರ ಮನೆಗೆ ಬೆಂಕಿ ಬಿದ್ದಿರುವ ಘಟನೆ ಸಂಭoದಿಸಿದೆ . ಸದ್ಯ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾರಿಗೂ ಪ್ರಾಣಾಪಾಯವಾಗಿಲ್ಲ. ಮನೆಯಲ್ಲಿ ಬೆಂಕಿಯನ್ನು ನೋಡಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳ ಹಾಗು ಪೋಲಿಸ್ ಠಾಣೆಗೆ ವಿಷಯ ತಿಳಿಸಿದ್ದಾರೆ , ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ...
ತುoಬಾ ಜನಕ್ಕೆ ಆ್ಯಂಬರ್ ಗ್ರೀಸ್ ಎಂದರೆ ಗೊತ್ತಿರುವುದಿಲ್ಲ ಇದು ಏನು, ಏತಕ್ಕೆ ಇದನ್ನ ಬಳಸುತ್ತಾರೆ ಎನ್ನುವುದು ಈ ಆ್ಯಂಬರ್ ಗ್ರೀಸ್ ಬಗ್ಗೆ ಹೇಳ್ತಿವಿ ಕೇಳಿ. ಆ್ಯಂಬರ್ ಗ್ರೀಸ್ ಸಮುದ್ರದಲ್ಲಿ ಸಿಗುವ ತಿಮಿಂಗಲದ ವಾಂತಿಯಾಗಿದ್ದು ಇದನ್ನ ಸುಗಂಧದ್ರವ್ಯ , ಮಾದಕವಸ್ತು ,ಮತ್ತು ಔಷದೀಯ ವಸ್ತುಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ .ಈಗಾಗಿ ಆ್ಯಂಬರ್ ಗ್ರೀಸ್ ಗೆ ಇಂಟೆರ್ ನ್ಯಾಶನಲ್...
ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...
www.karnatakatv.net :ಬೆಂಗಳೂರು : ಶ್ರಾವಣ ಮಾಸ ಅಂದ್ರೆ ಸಾಲು ಸಾಲು ಹಬ್ಬಗಳು. ಶುಭ ಸಮಾರಂಭಗಳು ಅದರಲ್ಲೂ ಮದುವೆಗಳು ಹೆಚ್ಚಾಗಿ ನಡಯೋ ಸಮಯ. ಇದಕ್ಕೆ ಅಂತ ಆಭರಣಗಳನ್ನ ಕೊಳ್ಳೋದಕ್ಕೆ ಜನ ಮುಂದಾಗ್ತಾರೆ. ಆದ್ರೆ ಈ ಬಾರಿ ಚಿನ್ನ ಖರೀದಿ ಮಾಡ್ಬೇಕು ಅಂದ್ಕೊಂಡಿದ್ದೋರಿಗೆ ಶಾಕ್ ಆಗಿದೆ. ಯಾಕಂದ್ರೆ ಕಳೆದ ಎರಡು ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು...
www.karnatakatv.net : ಬೆಂಗಳೂರು : ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಢೀರನೆ ಅಸ್ಪಸ್ಥಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿರೊ ದೊಡ್ಡಣ್ಣ ಚಿಕಿತ್ಸೆ ಪಡೀತಿದ್ದಾರೆ.
ಈ ಕುರಿತು ಮಾಹಿತಿ ನೀಡಿರೋ ಜಯದೇವ ಆಸ್ಪತ್ರೆ ವೈದ್ಯ ಮಂಜುನಾಥ್, ದೊಡ್ಡಣ್ಣ ಅವರ ಹೃದಯದ ಬಡಿತ ಕಡಿಮೆ ಇತ್ತು. ಹೃದಯದ ಬಡಿತ...
www.karnatakatv.net: ಬೆಂಗಳೂರು : ಡ್ರಗ್ಸ್ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಪೊಲೀಸರಿಗೆ ಇದೀಗ ಫಾರಿನ್ ಸಿಕ್ ರಿಪೋರ್ಟ ಡ್ರಗ್ಸ್ ಸೇವಿಸಿರೋ ವಿಚಾರವನ್ನ ಖಚಿತಪಡಿಸಿದೆ.
ಇನ್ನು ಕಳೆದ ವರ್ಷದಿಂದಲೂ ತನಿಖಾ ಹಂತದಲ್ಲಿದ್ದ ಈ ಡ್ರಗ್ಸ್ ಸ್ಕ್ಯಾಂಡಲ್ ಪ್ರಕರಣಕ್ಕೆ ಇದೀಗ ಎಫ್...
Political News: ಡಿಜಿಪಿ ರಾಮಚಂದ್ರರಾವ್ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್.ಅಶೋಕ್ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ಆಡಳಿತ ವೈಖರಿ ನೋಡಿ ಕಿಡಿಕಾರಿದ್ದಾರೆ.
ಕರ್ನಾಟಕದ ಇತಿಹಾಸದಲ್ಲೇ ಇಂತಹ ನಾಚಿಕೆಗೇಡಿನ ಸ್ಥಿತಿಯನ್ನು...