ಬೆಂಗಳೂರು, ನವೆಂಬರ್ 23 : ರಾಜಾಕಾಲುವೆಗಳನ್ನು ಅಗಲೀಕರಣಗೊಳಿಸಿ ಹೊಸ ಚರಂಡಿ ವ್ಯವಸ್ಥೆಯ ಜತೆಗೆ ಸಂಪರ್ಕ ಕಾಲುವೆಗಳನ್ನು ನಿರ್ಮಿಸಲು ಬೃಹತ್ ಯೋಜನೆಯನ್ನು ರೂಪಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು ಇಂದು ಭಾರಿ ಮಳೆಯಿಂದ ಜಲಾವೃತವಾಗಿದ್ದ ಹಾಗೂ ಮಾನ್ಯತಾ ಟೆಕ್ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.ಜವಾಹರ ಲಾಲ್ ನೆಹರು ಸೆಂಟರ್ ಫಾರ್...
ದೊಡ್ಡ ಬಳ್ಳಾಪುರ ತಾಲೂಕಿನ ಕುಂಬಾರ ಪೇಟೆಯಲ್ಲಿ, ಅಲ್ಲಾ ಭಕಾಷ್ ಎಂಬುವವರ ಮನೆಗೆ ಬೆಂಕಿ ಬಿದ್ದಿರುವ ಘಟನೆ ಸಂಭoದಿಸಿದೆ . ಸದ್ಯ ಮನೆಯಲ್ಲಿ ಯಾರು ಇಲ್ಲದ ಕಾರಣ ಯಾರಿಗೂ ಪ್ರಾಣಾಪಾಯವಾಗಿಲ್ಲ. ಮನೆಯಲ್ಲಿ ಬೆಂಕಿಯನ್ನು ನೋಡಿದ ಸ್ಥಳೀಯರು ತಕ್ಷಣ ಅಗ್ನಿಶಾಮಕ ದಳ ಹಾಗು ಪೋಲಿಸ್ ಠಾಣೆಗೆ ವಿಷಯ ತಿಳಿಸಿದ್ದಾರೆ , ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ...
ತುoಬಾ ಜನಕ್ಕೆ ಆ್ಯಂಬರ್ ಗ್ರೀಸ್ ಎಂದರೆ ಗೊತ್ತಿರುವುದಿಲ್ಲ ಇದು ಏನು, ಏತಕ್ಕೆ ಇದನ್ನ ಬಳಸುತ್ತಾರೆ ಎನ್ನುವುದು ಈ ಆ್ಯಂಬರ್ ಗ್ರೀಸ್ ಬಗ್ಗೆ ಹೇಳ್ತಿವಿ ಕೇಳಿ. ಆ್ಯಂಬರ್ ಗ್ರೀಸ್ ಸಮುದ್ರದಲ್ಲಿ ಸಿಗುವ ತಿಮಿಂಗಲದ ವಾಂತಿಯಾಗಿದ್ದು ಇದನ್ನ ಸುಗಂಧದ್ರವ್ಯ , ಮಾದಕವಸ್ತು ,ಮತ್ತು ಔಷದೀಯ ವಸ್ತುಗಳ ತಯಾರಿಕೆಯಲ್ಲಿ ಬಳಸಲಾಗುತ್ತದೆ .ಈಗಾಗಿ ಆ್ಯಂಬರ್ ಗ್ರೀಸ್ ಗೆ ಇಂಟೆರ್ ನ್ಯಾಶನಲ್...
ಹುಬ್ಬಳ್ಳಿ : ಕಳೆದ ಕೆಲದಿನಗಳಿಂದ ಹುಬ್ಬಳ್ಳಿಯಲ್ಲಿ ಆತಂಕ ಸೃಷ್ಟಿಸಿರೋ ಚಿರತೆ ಈವರೆಗೂ ಪತ್ತೆಯಾಗಿಲ್ಲ. ನಗರದ ಕೇಂದ್ರೀಯ ವಿದ್ಯಾಲಯ ಬಳಿ ಕಾಣಿಸಿಕೊಂಡಿದ್ದ ಚಿರತೆ, ಸದ್ಯ ರಾಜ್ ನಗರದಲ್ಲಿ ಬೀಡುಬಿಟ್ಟಿದೆ ಅಂತ ಹೇಳಲಾಗ್ತಿದೆ.ಚಿರತೆ ಕಾಣಿಸಿಕೊಂಡಾಗಿನಿಂದಲೂ ಭಯಭೀತರಾಗಿ ಜನ ರಸ್ತೆಗಳಲ್ಲಿ ಓಡಾಡೋದಕ್ಕೆ ಹೆದರುತ್ತಿದ್ದಾರೆ. ಇಡೀ ದಿನ ಬಾಗಿಲು ಹಾಕಿಕೊಂಡು ಮನೆಯೊಳಗೆ ಕಾಲ ಕಳೆಯೋ ಪರಿಸ್ಥಿತಿ ನಿರ್ಮಾಣವಾಗಿದೆ.ಇನ್ನು ಅರಣ್ಯ...
www.karnatakatv.net :ಬೆಂಗಳೂರು : ಶ್ರಾವಣ ಮಾಸ ಅಂದ್ರೆ ಸಾಲು ಸಾಲು ಹಬ್ಬಗಳು. ಶುಭ ಸಮಾರಂಭಗಳು ಅದರಲ್ಲೂ ಮದುವೆಗಳು ಹೆಚ್ಚಾಗಿ ನಡಯೋ ಸಮಯ. ಇದಕ್ಕೆ ಅಂತ ಆಭರಣಗಳನ್ನ ಕೊಳ್ಳೋದಕ್ಕೆ ಜನ ಮುಂದಾಗ್ತಾರೆ. ಆದ್ರೆ ಈ ಬಾರಿ ಚಿನ್ನ ಖರೀದಿ ಮಾಡ್ಬೇಕು ಅಂದ್ಕೊಂಡಿದ್ದೋರಿಗೆ ಶಾಕ್ ಆಗಿದೆ. ಯಾಕಂದ್ರೆ ಕಳೆದ ಎರಡು ದಿನಗಳಿಂದ ಇಳಿಕೆಯಾಗಿದ್ದ ಚಿನ್ನದ ಬೆಲೆ ಇವತ್ತು...
www.karnatakatv.net : ಬೆಂಗಳೂರು : ಹಿರಿಯ ನಟ ದೊಡ್ಡಣ್ಣ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಿಢೀರನೆ ಅಸ್ಪಸ್ಥಗೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿರೊ ದೊಡ್ಡಣ್ಣ ಚಿಕಿತ್ಸೆ ಪಡೀತಿದ್ದಾರೆ.
ಈ ಕುರಿತು ಮಾಹಿತಿ ನೀಡಿರೋ ಜಯದೇವ ಆಸ್ಪತ್ರೆ ವೈದ್ಯ ಮಂಜುನಾಥ್, ದೊಡ್ಡಣ್ಣ ಅವರ ಹೃದಯದ ಬಡಿತ ಕಡಿಮೆ ಇತ್ತು. ಹೃದಯದ ಬಡಿತ...
www.karnatakatv.net: ಬೆಂಗಳೂರು : ಡ್ರಗ್ಸ್ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಾದ ರಾಗಿಣಿ ದ್ವಿವೇದಿ ಮತ್ತು ಸಂಜನಾ ಗಲ್ರಾನಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದ ಸಿಸಿಬಿ ಪೊಲೀಸರಿಗೆ ಇದೀಗ ಫಾರಿನ್ ಸಿಕ್ ರಿಪೋರ್ಟ ಡ್ರಗ್ಸ್ ಸೇವಿಸಿರೋ ವಿಚಾರವನ್ನ ಖಚಿತಪಡಿಸಿದೆ.
ಇನ್ನು ಕಳೆದ ವರ್ಷದಿಂದಲೂ ತನಿಖಾ ಹಂತದಲ್ಲಿದ್ದ ಈ ಡ್ರಗ್ಸ್ ಸ್ಕ್ಯಾಂಡಲ್ ಪ್ರಕರಣಕ್ಕೆ ಇದೀಗ ಎಫ್...
www.karnatakatv.net : ಬೆಂಗಳೂರು : ಖಾತೆ ಹಂಚಿಕೆಯಿಂದಾಗಿ ತೀವ್ರ ಅಸಮಾಧಾನಗೊಂಡಿದ್ದ ಸಚಿವ ಆನಂದ್ ಸಿಂಗ್ ಮುನಿಸು ಇದೀಗ ತಣ್ಣಗಾಗಿದೆ. ಇಂದು ಬೆಳಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ರನ್ನು ಭೇಟಿಯಾದ ಆನಂದ್ ಸಿಂಗ್ ಇದೀಗ ತಮಗೆ ನೀಡಿರೋ ಖಾತೆ ನಿಭಾಯಿಸೋದಾಗಿ ನಿರ್ಧರಿಸಿದ್ದಾರೆ.
ಸುಮಾರು 15 ನಿಮಿಷಗಳ ನಡೆದ ಚರ್ಚೆಯಲ್ಲಿ ಸಿಎಂ...
www.karnatakatv.net : ರಾಜ್ಯಾದ್ಯಂತ 9ರಿಂದ 12ನೇ ತರಗತಿಯವರೆಗೆ ಶಾಲಾ-ಕಾಲೇಜುಗಳು ಪ್ರಾರಂಭವಾಗಿದ್ದರಿಂದ ಬಿಎಂಟಿಸಿ ಬಸ್ಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ. ವಿದ್ಯಾರ್ಥಿಗಳು ಕಳೆದ ವರ್ಷದ ಸ್ಮಾರ್ಟ್ ಪಾಸ್ ಅಥವಾ ಈ ವರ್ಷದ ಶೈಕ್ಷಣಿಕ ದಾಖಲಾತಿ ರಶೀತಿ ತೋರಿಸಿ ಪ್ರಯಾಣಿಸಬಹುದಾಗಿದೆ.
ಸರ್ಕಾರ ಮತ್ತು ಖಾಸಗಿ ಶಾಲೆಗೆ ಮಕ್ಕಳನ್ನು ಯಾವ ರೀತಿ ಕರೆತರಬೇಕು, ತರಗತಿಯಲ್ಲಿ ಯಾವ ರೀತಿ ಕೂರಿಸಬೇಕು,...
www.karnatakatv.net: ಬೆಂಗಳೂರು : ರಾಜಕೀಯ ದಲ್ಲಿ ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಮುನಿಸಿಕೊಂಡಿರುವ ಸಚಿವ ಆನಂದ್ ಸಿಂಗ್ ತಮ್ಮ ಸಚಿವ ಸ್ಥಾನದ ಜೊತೆಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದ್ದು
ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಆನಂದ್ ಸಿಂಗ್ ಭೇಟಿಯಾಗಿ ಮುಚ್ಚಿದ ಲಕೋಟೆಯಲ್ಲಿ ರಾಜೀನಾಮೆ ಪತ್ರವನ್ನು ನೀಡಿ ವಾಪಸಾಗಿದ್ದಾರೆ ಎಂದು ಹೇಳಲಾಗುತ್ತಿದೆ. ತಮಗೆ ಈಗ ಹಂಚಿಕೆ...