www.karnatakatv.net : ಬೆಂಗಳೂರು : ದೇಶದೆಲ್ಲೆಡೆ ಕೊರೊನಾ ಹಾವಳಿ ಹೆಚ್ಚಾಗುತ್ತಲೇ ಇದೆ. ಮೊದಲನೇ ಅಲೆ, ಎರಡನೇ ಅಲೆ, ಈಗ ಮೂರನೇ ಅಲೆಯೂ ಬಂದಾಗಿದೆ. ಮುಂಚೆ ಕೇರಳದಲ್ಲಿ ಕೊರೊನಾ ಸಂಖ್ಯೆ ಹೆಚ್ಚಿದ್ದು ಗಡಿ ಭಾಗದಲ್ಲಿ ವೀಕೆಂಡ್ ಕರ್ಫ್ಯೂ ಮಾಡಲಾಗಿತ್ತು ಆದರೆ ಈಗ ಕರ್ನಾಟಕ ರಾಜ್ಯದಲ್ಲಿ ಕೊರೊನಾ ಸಂಖ್ಯೆ ಹೆಚ್ಚಾಗುತ್ತಿರುವ ಕಾರಣ ಕಠಿಣ ಲಾಕ್ ಡೌನ್ ಮಾಡುವದಾಗಿ...
www.karnatakatv.net : ಕೊರೊನಾ ಮುಂಚಿತವಾಗಿ ವೈದ್ಯರು, ವೈದ್ಯಕೀಯ ಸಿಬ್ಬಂದಿ ಅಂದ್ರೆ ಎಲ್ಲರೂ ಸಾಮಾನ್ಯವಾಗಿ ರಿಯಾಕ್ಟ್ ಮಾಡೋರು.. ಕೊರೊನಾ ನಂತರ ನಮ್ಮ ವೈದ್ಯರು, ವೈದ್ಯಕೀಯ ಸಿಬ್ಬಂದಿ ಗಡಿ ಕಾಯುವ ಯೋಧರಷ್ಟೆ ಗೌರವಕ್ಕೆ ಪಾತ್ರರಾಗ್ತಿದ್ದಾರೆ.. ಇವಾಗ ಯಾಕೆ ಈಮಾತು ಅಂತಿರಾ..? ಹೌದು ಇಂದು ರಾಷ್ಟ್ರೀಯ ಅರವಳಿಕೆ ಮತ್ತು ಶಸ್ತ್ರ ಚಿಕಿತ್ಸೆ ತಜ್ಞರದಿನ.. ಅಂದ್ರೆ, ಅನಸ್ತೇಷಿಯಾ ಮತ್ತು ಓಟಿ...
www.karnatakatv.net : ಮೈಸೂರು : ನೀನು ನನ್ನ ಒಂದ್ ಸಿನಿಮಾ ಮಾಡಿದಾಗಲೇ ಗೊತ್ತಾಯ್ತು ನೀನು ದೊಡ್ ಪುಡಾಂಗ್ ಅಂತ ಇಂದ್ರಜಿತ್ ಲಂಕೇಶ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ಮಾಡಿದ್ದಾರೆ. ನಾನು ಕುರುಕ್ಷೇತ್ರ, ಮದಕರಿ, ಮೆಜೆಸ್ಟಿಕ್ ಯಾವ ಸಿನಿಮಾ ಬೇಕಾದ್ರೂ ಮಾಡ್ತೀನಿ, ಮತ್ತೆ ಲಾಂಗ್ ಕೂಡ ಹಿಡೀತಿನಿ. ನೀನು ನಿನ್ ಯೋಗ್ಯತೆಗೆ ಒಂದು ಸಿನಿಮಾ ಕರೆಕ್ಟಾಗಿ ಡೈರೆಕ್ಟ್...
www.karnatakatv.net: ರಾಜಕೀಯ- ಬೆಂಗಳೂರು: ಮುಂಬರುವ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಜೆಡಿಎಸ್ಗೆ ಇಂದು ವಿವಿಧ ಪಕ್ಷಗಳ ನೂರಾರು ಮುಖಂಡರು ಪಕ್ಷಕ್ಕೆ ಸೇರ್ಪಡೆಯಾದ್ರು. ಬೆಂಗಳೂರಿನ ಜೆಪಿ ಭವನದದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಾನಗಲ್ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆಯಾಗಿರುವ ನಿಯಾಜ್ ಶೇಖ್ ನೇತೃತ್ವದ 300ಕ್ಕೂ ಹೆಚ್ಚು ಕಾರ್ಯಕರ್ತರು ಮಾಜಿ...
www.karnatakatv.net: ರಾಜ್ಯ- ಬೆಂಗಳೂರು- ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಕಂಪನಿಯ ವಿರುದ್ಧ ಆರೋಪವನ್ನ ಸಾಬೀತುಪಡಿಸುವಲ್ಲಿ ವಿಫಲರಾಗಿರುವ ಹಿನ್ನೆಲೆ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ನೈಸ್ ಕಂಪನಿಗೆ 2 ಕೋಟಿ ಪರಿಹಾರ ಕೊಡಬೇಕೆಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ನೀಡಿದೆ. 15ನೇ ಸಿಟಿ ಸಿವಿಲ್ ಕೋರ್ಟ್ ನ್ಯಾಯಾಧೀಶ ಮಲ್ಲನಗೌಡರವರು ಈ ಆದೇಶ ಹೊರಡಿಸಿದ್ದಾರೆ. 2012ರಲ್ಲಿ ಖಾಸಗಿ ವಾಹಿನಿಗೆ ನೀಡಿದ್ದ...
www.karnatakatv.net ರಾಜ್ಯ :ಇಂದಿನಿಂದ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳು ಅನ್ ಲಾಕ್ ಆಗಿವೆ. ಕೊರೊನಾ 2ನೇ ಅಲೆ ಕಡಿಮೆ ಮಾಡಲು ಕಳೆದೆರಡು ತಿಂಗಳಿಂದ ಜಾರಿ ಮಾಡಲಾಗಿದ್ದ ಲಾಕ್ ಡೌನ್ ಇಂದಿನಿಂದ ಮೊದಲ ಹಂತದ ರಿಲೀಫ್ ಸಿಕ್ಕಿದೆ. ಕೊರೋನಾ ಪಾಸಿಟೀವ್ ರೇಟ್ ಕಡಿಮೆಯಾಗಿರೋ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ 19 ಜಿಲ್ಲೆಗಳು ಅನ್ ಲಾಕ್...
ಬೆಂಗಳೂರು : ಡಿಜೆ ಹಳ್ಳಿ, ಕೆಜೆ ಹಳ್ಳಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ NIA ತನ್ನ ಚಾರ್ಜ್ ಶೀಟ್ ನ್ನು ಸಲ್ಲಿಸಿದೆ. ಪೊಲೀಸ್ ಠಾಣೆ ಮೇಲೆ ದಾಳಿ ನಡೆದಿದ್ದು ಹೇಗೆ ಎಂಬುದು ಈಗ ಎಲ್ಲರಿಗೂ ಗೊತ್ತಾಗಿದೆ. ಇದೇ ವಿಷಯವನ್ನು ನಾವು ವಿಧಾನಸಭೆಯಲ್ಲೂ ಹೇಳಿದ್ದೆವು.
ಅದನ್ನೇ ಎನ್ ಐ ಎ ತನ್ನ ವರದಿಯಲ್ಲಿ ಹೇಳಿದೆ. ಈ ಕೃತ್ಯ ಎಸಗಲು...
www.karnatakatv.net ಬೆಂಗಳೂರು : ACB, BMTF ಮತ್ತು ಲೋಕಾಯುಕ್ತ ಸೇರಿದಂತೆ ಹಲವು ಸರ್ಕಾರೀ ತನಿಖಾ ಸಂಸ್ಥೆಗಳಲ್ಲಿ ದಾಖಲಾಗಿರುವ ಭ್ರಷ್ಟಾಚಾರದ ಹಗರಣಗಳ ವಿಚಾರಣೆಗಳನ್ನು ಎದುರಿಸುತ್ತಿರುವ B. S. ಪ್ರಹ್ಲಾದ್ ಎಂಬ ಭ್ರಷ್ಟ ಅಧಿಕಾರಿಗೆ ನಿಯಮ ಬಾಹಿರವಾಗಿ ಮುಖ್ಯ ಅಭಿಯಂತರರ ಸ್ಥಾನಕ್ಕೆ ಪದೋನ್ನತಿ ನೀಡಿರುವುದಲ್ಲದೇ, ಪಾಲಿಕೆಯ ಮೂರು ಅತ್ಯಂತ ಪ್ರಮುಖ ಪ್ರಬಲ ಇಲಾಖೆಗಳಾದ ರಸ್ತೆಗಳ ಮೂಲಭೂಲ ಸೌಕರ್ಯಗಳ...
ಕರ್ನಾಟಕ ಟಿವಿ : ರಾಜ್ಯದಲ್ಲಿ ಕೊರೊನಾ ಹೆಚ್ಚಳವಾಗಿದ್ದು ಭಾರೀ ಆತಂಕಕ್ಕೆ ಕಾರಣವಾಗಿದ್ರೆ, ಹಂಪಿಯಲ್ಲಿ ಭೂಕಂಪನದ ಸುದ್ದಿ ಮತ್ತಷ್ಟು ಭಯ ಹುಟ್ಟಿಸಿತ್ತು.. ರಾಷ್ಟ್ರೀಯ ಭೂಕಂಪನ ಮಾಪನ ಇಲಾಖೆ ರಾಯಚೂರು ಹಾಗೂ ಹಂಪಿಯಲ್ಲಿ ರಿಕ್ಟರ್ ಮಾಪಕದಲ್ಲಿ 4 ರಷ್ಟು ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ವರದಿ ಮಾಡಿತ್ತು.. ಈ ಕುರಿತು, ಕರ್ನಾಟಕ ಭೂಕಂಪನ ಮಾಪನ ಇಲಾಖೆಯ ವಿಜ್ಞಾನಿ...
ಕರ್ನಾಟಕ ಟಿವಿ ಬೆಂಗಳೂರು : ಪ್ರಪಂಚದಲ್ಲಿ ಅಮೆರಿಕಾ ಸೇರಿದಂತೆ ಯುರೋಪ್ ರಾಷ್ಟ್ರಗಳನ್ನ ಸ್ಮಶಾನ ಮಾಡಿಬಿಟ್ಟಿದೆ. ಆದ್ರೆ, ಭಾರತದಲ್ಲಿ ಕೊರೋನಾಗಿಂತ ಲಾಕ್ ಡೌನ್ ನಿಂದಾಗಿ ಜನ ಒದ್ದಾಡುವಂತಾಗಿದೆ. ಹಸಿವು ನೀಗಿಸಲು ಪರದಾಡುವಂತಾಗಿದೆ. ಸಾವಿರಾರು ಸಂಸ್ಥೆಗಳು ಜನರಿಗೆ ಸಹಾಯ ಮಾಡ್ತಿವೆ. ಕೆಲ ರಾಜಕಾರಣಿಗಳು ಪ್ರಾಮಾಣೀಕವಾಗಿ ಕೆಲಸ ಮಾಡ್ತಿದ್ದಾರೆ.. ಇದರಲ್ಲಿ ಕೃಷ್ಣಭೈರೇಗೌಡ ತಂಡ ಮಾಡ್ತಿರುವ ಕೆಲಸ ಮಾತ್ರ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...