Sunday, September 8, 2024

BangaloreCases

ಕರ್ನಾಟಕದಲ್ಲಿ ಅತಿರೇಕಕ್ಕೆ ಏರಿದ ಸೋಂಕಿತರ ಸಂಖ್ಯೆ :

ದೇಶದಲ್ಲಿ ಕೊರೊನಾ ಯಾವ ರೀತಿಯಲ್ಲಿ ಮುನ್ನುಗ್ಗುತ್ತಿದೆಯೋ ಅದೇ ರೀತಿ ಕರ್ನಾಟಕದಲ್ಲಿಯೂ ಮುನ್ನುಗ್ಗುತ್ತಿದೆ. ಶುಕ್ರವಾರ ಕರ್ನಾಟಕದಲ್ಲಿ ಒಂದೇ ದಿನ 9449 ಮಂದಿಯಲ್ಲಿ ಕೊರೊನಾ ಸೊಂಕು ದೃಡಪಟ್ಟಿದ್ದು, ನಾಲ್ವರು ಸಾವನ್ನಪ್ಪಿದ್ದಾರೆ.505 ಮಂದಿ ಸೋಕಿನಿಂದ ಗುಣಪಡಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ ಪ್ರಸ್ತುತ ಪ್ರಕರಣಗಳು 30.113 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಖಡ 4.15 ರಷ್ಟಿದೆ.ಬೆಂಗಳೂರಿನಲ್ಲಿಯೂ ಸಹ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img