Friday, September 18, 2026

BangaloreMetro

ಬೆಂಗಳೂರು ಮೆಟ್ರೋ ಹಳಿಗೆ ಜಿಗಿದ ಡಿ ಗ್ರೂಪ್ ನೌಕರ!

ಬೆಂಗಳೂರಿನ ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ, ಡಿ ಗ್ರೂಪ್ ನೌಕರನೊಬ್ಬ ಮಧ್ಯಾಹ್ನ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಧಾನಸೌಧದಲ್ಲಿ 35 ವರ್ಷದ ವೀರೇಶ್ ಎಂಬವರು ಡಿ ಗ್ರೂಪ್ ನೌಕರನಾಗಿ ಕಾರ್ಯನಿರ್ವಹಿಸುತ್ತಿದ್ದರು. ಶನಿವಾರ ಮಧ್ಯಾಹ್ನ 3.19ರ ಸುಮಾರಿಗೆ ಮೆಜೆಸ್ಟಿಕ್ ನಿಲ್ದಾಣದ ಪ್ಲಾಟ್‌ಫಾರ್ಮ್...

ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್!

ನಮ್ಮ ಮೆಟ್ರೋ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಮೆಟ್ರೋ ಪ್ರಯಾಣಿಕರಿಗೆ ಉತ್ತಮ ಸಂಪರ್ಕ ವ್ಯವಸ್ಥೆ ಒದಗಿಸುವ ಉದ್ದೇಶದಿಂದ BMRCL ಈ ಕ್ರಮಕ್ಕೆ ಮುಂದಾಗಿದೆ. ಅತ್ಯಂತ ಆಧುನಿಕ ತಂತ್ರಜ್ಞಾನದ ಮೂಲಕ, ನಮ್ಮ ಮೆಟ್ರೋ ದ ಸುರಂಗ ಮಾರ್ಗಗಳಲ್ಲಿ ಕಂಡುಬರುತ್ತಿದ್ದ ಮೊಬೈಲ್ ನೆಟ್‌ವರ್ಕ್ ಸಮಸ್ಯೆಗಳಿಗೆ ಪರಿಹಾರ ಕಾಣಲು BMRCL ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಮೆಟ್ರೋ ನಿಲ್ದಾಣಗಳಲ್ಲಿ IBS (In-Building...
- Advertisement -spot_img

Latest News

Bigg Boss Kannada: ಏಯ್ ಮುಚ್ಚೋ ಬಾಯಿ: ಪಿತ್ತ ನೆತ್ತಿಗೇರಿ ಕಿರಣ್ ಶಾಸ್ತ್ರಿಗೆ ಆವಾಜ್ ಹಾಕಿದ ಆಸಿಯಾ

Bigg Boss Kannada Season 13: ಬಿಗ್‌ಬಾಸ್ ಕನ್ನಡ ಸೀಸನ್ 13 ಶುರುವಾಗಿದ್ದು, ಸೆಲೆಬ್ರಿಟಿಗಳಿಂದ ಹೆಚ್ಚು ಹವಾ ಎಬ್ಬಿಸ್ತಾ ಇರೋದು ಕಾಮನ್ ಮ್ಯಾನ್. ಕಿರಣ್ ಶಾಸ್ತ್ರಿ,...
- Advertisement -spot_img